AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ […]

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?
Guru
| Edited By: |

Updated on:Jul 26, 2020 | 8:58 PM

Share

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ ಸಹ ಸಂಡೇ ಲಾಕ್ ಡೌನ್ ಹಿನ್ನಲೆಯಲ್ಲಿ ಅಧಿಕಾರಿಗಳು ಒಳ ಪ್ರವೇಶಿಸಲು ಬಿಡುತ್ತಿಲ್ಲ. ಕೇವಲ ವೈದ್ಯಕೀಯ ತುರ್ತುಪರಿಸ್ಥಿತಿ ಇದ್ದವರಿಗೆ ಮಾತ್ರ ಒಳ ಬಿಡಲಾಗ್ತಾ ಇದೆ. ಇನ್ನುಳಿದಂತೆ ಇತರರನ್ನು ಮತ್ತೆ ತಮಿಳುನಾಡಿಗೆ ವಾಪಸ್‌ ಕಳಿಸಲಾಗುತ್ತಿದೆ.

Published On - 12:58 pm, Sun, 26 July 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?