AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್ ಟೆಸ್ಟ್ ಮಾಡಿ ವಾಪಸ್ ಕಳಿಸಿದ್ರು, ದಾರಿಯಲ್ಲೇ ಹೋಯ್ತು ಸೋಂಕಿತನ ಜೀವ

ಬೆಂಗಳೂರು: ಕೊರೊನಾ ಬೆಂಗಳೂರಿಗೆ ಎಂಟ್ರಿಯಾಗಿದ್ದೇ ಬಂತು, ಏನಾಗ್ತಿದಿಯೇ ಒಂದೂ ಗೊತ್ತಾಗ್ತಿಲ್ಲ ಅನ್ನೋ ಹಾಗಾಗಿದೆ. ಕೆಲ ಖಾಸಗಿ ಆಸ್ಪತ್ರೆ ವೈದ್ಯರಂತೂ ಕೊರೊನಾಗಿಂತ ಕ್ರೂರಿಯಾಗಿದ್ದಾರೆ. ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಮತ್ತೆ ಸಂಭವಿಸಿದೆ. ಹೌದು ಅರಕೆರೆಯ ನಿವಾಸಿಯೊಬ್ಬರು ಉಸಿರಾಟದ ತೊಂದರೆಯಿಂದ ಚಿಕಿತ್ಸೆಗಾಗಿ ಪೋರ್ಟಿಸ್ ಆಸ್ಪತ್ರೆಗೆ ಹೋಗಿದ್ದಾರೆ. ಆದ್ರೆ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ 78 ವರ್ಷದ ವೃದ್ಧನನ್ನ ದಾಖಲಿಸಿಕೊಳ್ಳದೇ ವೈದ್ಯರು ಕೇವಲ ಸ್ವಾಬ್ ಟೆಸ್ಟ್ ಪಡೆದು ವಾಪಸ್ ಕಳಿಸಿದ್ದಾರೆ. ಆದ್ರೆ ಆ ವ್ಯಕ್ತಿ ಆಸ್ಪತ್ರೆಯಿಂದ ಮನೆಗೆ […]

ಜಸ್ಟ್ ಟೆಸ್ಟ್ ಮಾಡಿ ವಾಪಸ್ ಕಳಿಸಿದ್ರು, ದಾರಿಯಲ್ಲೇ ಹೋಯ್ತು ಸೋಂಕಿತನ ಜೀವ
Guru
| Edited By: |

Updated on:Jul 13, 2020 | 9:29 AM

Share

ಬೆಂಗಳೂರು: ಕೊರೊನಾ ಬೆಂಗಳೂರಿಗೆ ಎಂಟ್ರಿಯಾಗಿದ್ದೇ ಬಂತು, ಏನಾಗ್ತಿದಿಯೇ ಒಂದೂ ಗೊತ್ತಾಗ್ತಿಲ್ಲ ಅನ್ನೋ ಹಾಗಾಗಿದೆ. ಕೆಲ ಖಾಸಗಿ ಆಸ್ಪತ್ರೆ ವೈದ್ಯರಂತೂ ಕೊರೊನಾಗಿಂತ ಕ್ರೂರಿಯಾಗಿದ್ದಾರೆ. ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಮತ್ತೆ ಸಂಭವಿಸಿದೆ.

ಹೌದು ಅರಕೆರೆಯ ನಿವಾಸಿಯೊಬ್ಬರು ಉಸಿರಾಟದ ತೊಂದರೆಯಿಂದ ಚಿಕಿತ್ಸೆಗಾಗಿ ಪೋರ್ಟಿಸ್ ಆಸ್ಪತ್ರೆಗೆ ಹೋಗಿದ್ದಾರೆ. ಆದ್ರೆ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ 78 ವರ್ಷದ ವೃದ್ಧನನ್ನ ದಾಖಲಿಸಿಕೊಳ್ಳದೇ ವೈದ್ಯರು ಕೇವಲ ಸ್ವಾಬ್ ಟೆಸ್ಟ್ ಪಡೆದು ವಾಪಸ್ ಕಳಿಸಿದ್ದಾರೆ. ಆದ್ರೆ ಆ ವ್ಯಕ್ತಿ ಆಸ್ಪತ್ರೆಯಿಂದ ಮನೆಗೆ ಹಿಂದಿರುಗುವಾಗ ದಾರಿಯಲ್ಲಿಯೇ ಮೃತಪಟ್ಟಿದ್ದಾರೆ.

ಆ ವೃದ್ಧ ಮೃತ ಪಟ್ಟ ನಂತರ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಹೀಗಾಗಿ ಬಿಬಿಎಂಪಿ ಸಿಬ್ಬಂದಿ ಮೃತ ವೃದ್ಧನ ಮನೆಯನ್ನ ಸ್ಯಾನಿಟೈಸ್ ಮಾಡಿ ಸೀಲ್ಡೌನ್ ಮಾಡಿದ್ದಾರೆ.

Published On - 7:12 pm, Sun, 12 July 20

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್