AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ಮಧ್ಯೆ ವೃದ್ಧೆ ಹೋರಾಡುತ್ತಿದ್ರು ಬೆಡ್ ಸಿಗ್ತಿಲ್ಲ..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೂ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ. ಬೆಂಗಳೂರಲ್ಲಿ ಮತ್ತೊಂದು ಕರುಣಾಜನಕ ದೃಶ್ಯ ಕಂಡು ಬಂದಿದೆ. ವೃದ್ಧೆ ಆಸ್ಪತ್ರೆಯ ಬಾಗಿಲಲ್ಲೇ ಕಾಯುತ್ತಾ ಇದ್ರೂ ಅವರಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆ ಎದುರೇ ಪ್ರಾಣ ಹೋಗುತ್ತಿದೆ ಅಂದ್ರೂ ಆಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದಾರೆ. ದಯಮಾಡಿ ಜೀವ ಉಳಿಸಿ ಅಂದ್ರೂ ಕರುಣೆ ತೋರದೆ ಅಮಾನವೀಯವಾಗಿ ವರ್ತಿಸುತ್ತಿರುವಂತ ದೃಶ್ಯ ಕಂಡು ಬಂದಿದೆ. ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಬಾಗಿಲಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ವೃದ್ಧೆಯೊಬ್ಬರು ಬೆಡ್ ಇಲ್ಲದೇ ಪರದಾಡ್ತಿದ್ದಾರೆ. ಬಾಗಿಲ ಮುಂದೆಯೇ […]

ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ಮಧ್ಯೆ ವೃದ್ಧೆ ಹೋರಾಡುತ್ತಿದ್ರು ಬೆಡ್ ಸಿಗ್ತಿಲ್ಲ..
ಆಯೇಷಾ ಬಾನು
| Edited By: |

Updated on:Jul 10, 2020 | 2:58 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೂ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ. ಬೆಂಗಳೂರಲ್ಲಿ ಮತ್ತೊಂದು ಕರುಣಾಜನಕ ದೃಶ್ಯ ಕಂಡು ಬಂದಿದೆ. ವೃದ್ಧೆ ಆಸ್ಪತ್ರೆಯ ಬಾಗಿಲಲ್ಲೇ ಕಾಯುತ್ತಾ ಇದ್ರೂ ಅವರಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆ ಎದುರೇ ಪ್ರಾಣ ಹೋಗುತ್ತಿದೆ ಅಂದ್ರೂ ಆಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದಾರೆ. ದಯಮಾಡಿ ಜೀವ ಉಳಿಸಿ ಅಂದ್ರೂ ಕರುಣೆ ತೋರದೆ ಅಮಾನವೀಯವಾಗಿ ವರ್ತಿಸುತ್ತಿರುವಂತ ದೃಶ್ಯ ಕಂಡು ಬಂದಿದೆ.

ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಬಾಗಿಲಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ವೃದ್ಧೆಯೊಬ್ಬರು ಬೆಡ್ ಇಲ್ಲದೇ ಪರದಾಡ್ತಿದ್ದಾರೆ. ಬಾಗಿಲ ಮುಂದೆಯೇ ವೃದ್ಧೆ ಕುಟುಂಬಸ್ಥರು ಕಾಯ್ತಿದ್ದಾರೆ. ಆಸ್ಪತ್ರೆ ಎದುರೇ ಪ್ರಾಣ ಹೋಗಬಹುದು ಉಳಿಸಿಕೊಡಿ ಎಂದು ಕುಟುಂಬಸ್ಥರು ಗೋಳಾಡುತ್ತಿದ್ದಾರೆ.

ವೃದ್ಧೆಗೆ ಶನಿವಾರವೇ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಆದರೆ ಈವರೆಗೂ ಕೊವಿಡ್ ಟೆಸ್ಟ್ ವರದಿ ಬಂದಿಲ್ಲ. ಈಗ ಚಿಕಿತ್ಸೆಯಾದ್ರೂ ನೀಡಿ ಎಂದರೂ ನಿರ್ಲಕ್ಷ್ಯವಹಿಸಲಾಗುತ್ತಿದೆ. ಮತ್ತೊಮ್ಮೆ ಕೊವಿಡ್ ಟೆಸ್ಟ್ ಮಾಡಿಸುವಂತೆ ಸೂಚಿಸಲಾಗಿದೆ. ಆದ್ರೆ ತೀವ್ರ ಉಸಿರಾಟದ ಸಮಸ್ಯೆಯಿಂದ ವೃದ್ಧೆ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ವೃದ್ಧೆಯ ನರಳಾಟ ನೋಡಿದರೂ ವೈದ್ಯರಿಗೆ ಕನಿಕರವೇ ಹುಟ್ಟಿಲ್ಲ.

Published On - 12:29 pm, Fri, 10 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್