AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ಮಧ್ಯೆ ವೃದ್ಧೆ ಹೋರಾಡುತ್ತಿದ್ರು ಬೆಡ್ ಸಿಗ್ತಿಲ್ಲ..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೂ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ. ಬೆಂಗಳೂರಲ್ಲಿ ಮತ್ತೊಂದು ಕರುಣಾಜನಕ ದೃಶ್ಯ ಕಂಡು ಬಂದಿದೆ. ವೃದ್ಧೆ ಆಸ್ಪತ್ರೆಯ ಬಾಗಿಲಲ್ಲೇ ಕಾಯುತ್ತಾ ಇದ್ರೂ ಅವರಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆ ಎದುರೇ ಪ್ರಾಣ ಹೋಗುತ್ತಿದೆ ಅಂದ್ರೂ ಆಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದಾರೆ. ದಯಮಾಡಿ ಜೀವ ಉಳಿಸಿ ಅಂದ್ರೂ ಕರುಣೆ ತೋರದೆ ಅಮಾನವೀಯವಾಗಿ ವರ್ತಿಸುತ್ತಿರುವಂತ ದೃಶ್ಯ ಕಂಡು ಬಂದಿದೆ. ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಬಾಗಿಲಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ವೃದ್ಧೆಯೊಬ್ಬರು ಬೆಡ್ ಇಲ್ಲದೇ ಪರದಾಡ್ತಿದ್ದಾರೆ. ಬಾಗಿಲ ಮುಂದೆಯೇ […]

ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ಮಧ್ಯೆ ವೃದ್ಧೆ ಹೋರಾಡುತ್ತಿದ್ರು ಬೆಡ್ ಸಿಗ್ತಿಲ್ಲ..
ಆಯೇಷಾ ಬಾನು
| Updated By: |

Updated on:Jul 10, 2020 | 2:58 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೂ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ. ಬೆಂಗಳೂರಲ್ಲಿ ಮತ್ತೊಂದು ಕರುಣಾಜನಕ ದೃಶ್ಯ ಕಂಡು ಬಂದಿದೆ. ವೃದ್ಧೆ ಆಸ್ಪತ್ರೆಯ ಬಾಗಿಲಲ್ಲೇ ಕಾಯುತ್ತಾ ಇದ್ರೂ ಅವರಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆ ಎದುರೇ ಪ್ರಾಣ ಹೋಗುತ್ತಿದೆ ಅಂದ್ರೂ ಆಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದಾರೆ. ದಯಮಾಡಿ ಜೀವ ಉಳಿಸಿ ಅಂದ್ರೂ ಕರುಣೆ ತೋರದೆ ಅಮಾನವೀಯವಾಗಿ ವರ್ತಿಸುತ್ತಿರುವಂತ ದೃಶ್ಯ ಕಂಡು ಬಂದಿದೆ.

ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಬಾಗಿಲಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ವೃದ್ಧೆಯೊಬ್ಬರು ಬೆಡ್ ಇಲ್ಲದೇ ಪರದಾಡ್ತಿದ್ದಾರೆ. ಬಾಗಿಲ ಮುಂದೆಯೇ ವೃದ್ಧೆ ಕುಟುಂಬಸ್ಥರು ಕಾಯ್ತಿದ್ದಾರೆ. ಆಸ್ಪತ್ರೆ ಎದುರೇ ಪ್ರಾಣ ಹೋಗಬಹುದು ಉಳಿಸಿಕೊಡಿ ಎಂದು ಕುಟುಂಬಸ್ಥರು ಗೋಳಾಡುತ್ತಿದ್ದಾರೆ.

ವೃದ್ಧೆಗೆ ಶನಿವಾರವೇ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಆದರೆ ಈವರೆಗೂ ಕೊವಿಡ್ ಟೆಸ್ಟ್ ವರದಿ ಬಂದಿಲ್ಲ. ಈಗ ಚಿಕಿತ್ಸೆಯಾದ್ರೂ ನೀಡಿ ಎಂದರೂ ನಿರ್ಲಕ್ಷ್ಯವಹಿಸಲಾಗುತ್ತಿದೆ. ಮತ್ತೊಮ್ಮೆ ಕೊವಿಡ್ ಟೆಸ್ಟ್ ಮಾಡಿಸುವಂತೆ ಸೂಚಿಸಲಾಗಿದೆ. ಆದ್ರೆ ತೀವ್ರ ಉಸಿರಾಟದ ಸಮಸ್ಯೆಯಿಂದ ವೃದ್ಧೆ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ವೃದ್ಧೆಯ ನರಳಾಟ ನೋಡಿದರೂ ವೈದ್ಯರಿಗೆ ಕನಿಕರವೇ ಹುಟ್ಟಿಲ್ಲ.

Published On - 12:29 pm, Fri, 10 July 20

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?