AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ಮಧ್ಯೆ ವೃದ್ಧೆ ಹೋರಾಡುತ್ತಿದ್ರು ಬೆಡ್ ಸಿಗ್ತಿಲ್ಲ..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೂ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ. ಬೆಂಗಳೂರಲ್ಲಿ ಮತ್ತೊಂದು ಕರುಣಾಜನಕ ದೃಶ್ಯ ಕಂಡು ಬಂದಿದೆ. ವೃದ್ಧೆ ಆಸ್ಪತ್ರೆಯ ಬಾಗಿಲಲ್ಲೇ ಕಾಯುತ್ತಾ ಇದ್ರೂ ಅವರಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆ ಎದುರೇ ಪ್ರಾಣ ಹೋಗುತ್ತಿದೆ ಅಂದ್ರೂ ಆಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದಾರೆ. ದಯಮಾಡಿ ಜೀವ ಉಳಿಸಿ ಅಂದ್ರೂ ಕರುಣೆ ತೋರದೆ ಅಮಾನವೀಯವಾಗಿ ವರ್ತಿಸುತ್ತಿರುವಂತ ದೃಶ್ಯ ಕಂಡು ಬಂದಿದೆ. ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಬಾಗಿಲಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ವೃದ್ಧೆಯೊಬ್ಬರು ಬೆಡ್ ಇಲ್ಲದೇ ಪರದಾಡ್ತಿದ್ದಾರೆ. ಬಾಗಿಲ ಮುಂದೆಯೇ […]

ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ಮಧ್ಯೆ ವೃದ್ಧೆ ಹೋರಾಡುತ್ತಿದ್ರು ಬೆಡ್ ಸಿಗ್ತಿಲ್ಲ..
ಆಯೇಷಾ ಬಾನು
| Edited By: |

Updated on:Jul 10, 2020 | 2:58 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೂ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ. ಬೆಂಗಳೂರಲ್ಲಿ ಮತ್ತೊಂದು ಕರುಣಾಜನಕ ದೃಶ್ಯ ಕಂಡು ಬಂದಿದೆ. ವೃದ್ಧೆ ಆಸ್ಪತ್ರೆಯ ಬಾಗಿಲಲ್ಲೇ ಕಾಯುತ್ತಾ ಇದ್ರೂ ಅವರಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆ ಎದುರೇ ಪ್ರಾಣ ಹೋಗುತ್ತಿದೆ ಅಂದ್ರೂ ಆಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದಾರೆ. ದಯಮಾಡಿ ಜೀವ ಉಳಿಸಿ ಅಂದ್ರೂ ಕರುಣೆ ತೋರದೆ ಅಮಾನವೀಯವಾಗಿ ವರ್ತಿಸುತ್ತಿರುವಂತ ದೃಶ್ಯ ಕಂಡು ಬಂದಿದೆ.

ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಬಾಗಿಲಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ವೃದ್ಧೆಯೊಬ್ಬರು ಬೆಡ್ ಇಲ್ಲದೇ ಪರದಾಡ್ತಿದ್ದಾರೆ. ಬಾಗಿಲ ಮುಂದೆಯೇ ವೃದ್ಧೆ ಕುಟುಂಬಸ್ಥರು ಕಾಯ್ತಿದ್ದಾರೆ. ಆಸ್ಪತ್ರೆ ಎದುರೇ ಪ್ರಾಣ ಹೋಗಬಹುದು ಉಳಿಸಿಕೊಡಿ ಎಂದು ಕುಟುಂಬಸ್ಥರು ಗೋಳಾಡುತ್ತಿದ್ದಾರೆ.

ವೃದ್ಧೆಗೆ ಶನಿವಾರವೇ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಆದರೆ ಈವರೆಗೂ ಕೊವಿಡ್ ಟೆಸ್ಟ್ ವರದಿ ಬಂದಿಲ್ಲ. ಈಗ ಚಿಕಿತ್ಸೆಯಾದ್ರೂ ನೀಡಿ ಎಂದರೂ ನಿರ್ಲಕ್ಷ್ಯವಹಿಸಲಾಗುತ್ತಿದೆ. ಮತ್ತೊಮ್ಮೆ ಕೊವಿಡ್ ಟೆಸ್ಟ್ ಮಾಡಿಸುವಂತೆ ಸೂಚಿಸಲಾಗಿದೆ. ಆದ್ರೆ ತೀವ್ರ ಉಸಿರಾಟದ ಸಮಸ್ಯೆಯಿಂದ ವೃದ್ಧೆ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ವೃದ್ಧೆಯ ನರಳಾಟ ನೋಡಿದರೂ ವೈದ್ಯರಿಗೆ ಕನಿಕರವೇ ಹುಟ್ಟಿಲ್ಲ.

Published On - 12:29 pm, Fri, 10 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್