AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನಿಂದ ಪತಿ ಆಸ್ಪತ್ರೆಯಲ್ಲಿ ಸಾವು, ಸುದ್ದಿ ತಿಳಿದ ಮಡದಿ ಮನೆಯಲ್ಲಿ ಕೊನೆಯುಸಿರು, ಎಲ್ಲಿ?

ಮೈಸೂರು: ಸೋಂಕಿನಿಂದ ನಿವೃತ್ತ ASIಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸಾವಿನ ಸುದ್ದಿ ಕೇಳಿ ಅವರ ಪತ್ನಿಯು ಸಹ ಮನೆಯಲ್ಲಿ ಅಸುನೀಗಿರುವ ಹೃದಯ ವಿದ್ರಾವಕ ಘಟನೆ ನಗರದ ಉತ್ತನಹಳ್ಳಿಯಲ್ಲಿ ಇಂದು ನಡೆದಿದೆ. ಕೊರೊನಾ ಪಾಸಿಟಿವ್ ಬಂಧ ನಂತರ ನಿವೃತ್ತ ASIರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ನಡುವೆ ವೃದ್ಧನ ಪತ್ನಿಗೂ ಸೋಂಕು ದೃಢಪಟ್ಟಿದ್ದು ಆಕೆಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ವೃದ್ಧ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ವಿಚಾರ ತಿಳಿದ ಅವರ ಸೋಂಕಿತ ಮಡದಿಯೂ ದುಃಖದಿಂದ ಮನೆಯಲ್ಲಿ […]

ಸೋಂಕಿನಿಂದ ಪತಿ ಆಸ್ಪತ್ರೆಯಲ್ಲಿ ಸಾವು, ಸುದ್ದಿ ತಿಳಿದ ಮಡದಿ ಮನೆಯಲ್ಲಿ ಕೊನೆಯುಸಿರು, ಎಲ್ಲಿ?
ಮೈಸೂರು
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 11:43 AM

Share

ಮೈಸೂರು: ಸೋಂಕಿನಿಂದ ನಿವೃತ್ತ ASIಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸಾವಿನ ಸುದ್ದಿ ಕೇಳಿ ಅವರ ಪತ್ನಿಯು ಸಹ ಮನೆಯಲ್ಲಿ ಅಸುನೀಗಿರುವ ಹೃದಯ ವಿದ್ರಾವಕ ಘಟನೆ ನಗರದ ಉತ್ತನಹಳ್ಳಿಯಲ್ಲಿ ಇಂದು ನಡೆದಿದೆ.

ಕೊರೊನಾ ಪಾಸಿಟಿವ್ ಬಂಧ ನಂತರ ನಿವೃತ್ತ ASIರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ನಡುವೆ ವೃದ್ಧನ ಪತ್ನಿಗೂ ಸೋಂಕು ದೃಢಪಟ್ಟಿದ್ದು ಆಕೆಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ವೃದ್ಧ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ವಿಚಾರ ತಿಳಿದ ಅವರ ಸೋಂಕಿತ ಮಡದಿಯೂ ದುಃಖದಿಂದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸರ್ಕಾರದ ನಿಯಮದಂತೆ ವೃದ್ಧ ದಂಪತಿಯ ಅಂತ್ಯಕ್ರಿಯೆಯನ್ನು ವಿಜಯನಗರದ ‌ಮುಕ್ತಿಧಾಮದಲ್ಲಿ ನೆರೆವೇರಿಸಲಾಗಿದೆ. ಇದೀಗ, ವೃದ್ಧ ದಂಪತಿಯ ಸಾವಿನಿಂದಾಗಿ ಉತ್ತನಹಳ್ಳಿ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

Published On - 7:29 pm, Tue, 21 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!