AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನಿಂದ ಪತಿ ಆಸ್ಪತ್ರೆಯಲ್ಲಿ ಸಾವು, ಸುದ್ದಿ ತಿಳಿದ ಮಡದಿ ಮನೆಯಲ್ಲಿ ಕೊನೆಯುಸಿರು, ಎಲ್ಲಿ?

ಮೈಸೂರು: ಸೋಂಕಿನಿಂದ ನಿವೃತ್ತ ASIಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸಾವಿನ ಸುದ್ದಿ ಕೇಳಿ ಅವರ ಪತ್ನಿಯು ಸಹ ಮನೆಯಲ್ಲಿ ಅಸುನೀಗಿರುವ ಹೃದಯ ವಿದ್ರಾವಕ ಘಟನೆ ನಗರದ ಉತ್ತನಹಳ್ಳಿಯಲ್ಲಿ ಇಂದು ನಡೆದಿದೆ. ಕೊರೊನಾ ಪಾಸಿಟಿವ್ ಬಂಧ ನಂತರ ನಿವೃತ್ತ ASIರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ನಡುವೆ ವೃದ್ಧನ ಪತ್ನಿಗೂ ಸೋಂಕು ದೃಢಪಟ್ಟಿದ್ದು ಆಕೆಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ವೃದ್ಧ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ವಿಚಾರ ತಿಳಿದ ಅವರ ಸೋಂಕಿತ ಮಡದಿಯೂ ದುಃಖದಿಂದ ಮನೆಯಲ್ಲಿ […]

ಸೋಂಕಿನಿಂದ ಪತಿ ಆಸ್ಪತ್ರೆಯಲ್ಲಿ ಸಾವು, ಸುದ್ದಿ ತಿಳಿದ ಮಡದಿ ಮನೆಯಲ್ಲಿ ಕೊನೆಯುಸಿರು, ಎಲ್ಲಿ?
ಮೈಸೂರು
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 11:43 AM

Share

ಮೈಸೂರು: ಸೋಂಕಿನಿಂದ ನಿವೃತ್ತ ASIಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸಾವಿನ ಸುದ್ದಿ ಕೇಳಿ ಅವರ ಪತ್ನಿಯು ಸಹ ಮನೆಯಲ್ಲಿ ಅಸುನೀಗಿರುವ ಹೃದಯ ವಿದ್ರಾವಕ ಘಟನೆ ನಗರದ ಉತ್ತನಹಳ್ಳಿಯಲ್ಲಿ ಇಂದು ನಡೆದಿದೆ.

ಕೊರೊನಾ ಪಾಸಿಟಿವ್ ಬಂಧ ನಂತರ ನಿವೃತ್ತ ASIರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ನಡುವೆ ವೃದ್ಧನ ಪತ್ನಿಗೂ ಸೋಂಕು ದೃಢಪಟ್ಟಿದ್ದು ಆಕೆಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ವೃದ್ಧ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ವಿಚಾರ ತಿಳಿದ ಅವರ ಸೋಂಕಿತ ಮಡದಿಯೂ ದುಃಖದಿಂದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸರ್ಕಾರದ ನಿಯಮದಂತೆ ವೃದ್ಧ ದಂಪತಿಯ ಅಂತ್ಯಕ್ರಿಯೆಯನ್ನು ವಿಜಯನಗರದ ‌ಮುಕ್ತಿಧಾಮದಲ್ಲಿ ನೆರೆವೇರಿಸಲಾಗಿದೆ. ಇದೀಗ, ವೃದ್ಧ ದಂಪತಿಯ ಸಾವಿನಿಂದಾಗಿ ಉತ್ತನಹಳ್ಳಿ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

Published On - 7:29 pm, Tue, 21 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ