AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದುರು ಮನೆಯವನನ್ನು ನಂಬಿ ಮೋಸ ಹೋದ ವೃದ್ಧೆಗೀಗ ಆಸ್ಪತ್ರೆಗೆ ಹೋಗಲೂ ಹಣವಿಲ್ಲ

ನವೀದಾ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪರದಾಡುತ್ತಿದ್ದಾರೆ.

ಎದುರು ಮನೆಯವನನ್ನು ನಂಬಿ ಮೋಸ ಹೋದ ವೃದ್ಧೆಗೀಗ ಆಸ್ಪತ್ರೆಗೆ ಹೋಗಲೂ ಹಣವಿಲ್ಲ
ವೃದ್ಧೆ ನವೀದಾ ಬೇಗಂ
Lakshmi Hegde
| Edited By: |

Updated on: Dec 01, 2020 | 5:02 PM

Share

ದಾವಣಗೆರೆ: ಇಲ್ಲೊಬ್ಬರು ವೃದ್ಧೆ ಎದುರು ಮನೆಯವನನ್ನು ನಂಬಿ ಮೋಸ ಹೋಗಿದ್ದಾರೆ. ಬರೋಬ್ಬರಿ 12 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ಬಾಷಾನಗರದ ಮಿಲತ್​ ಕಾಲನಿಯಲ್ಲಿ ಘಟನೆ ನಡೆದಿದ್ದು, ವೃದ್ಧೆ ನವಿದಾ ಬೇಗಂ ಮೋಸ ಹೋದವರು. ತಮ್ಮನ್ನು ಫಯಾಜ್​ ಪಾಷಾ ವಂಚಿಸಿದ್ದಾನೆಂದು ಆರೋಪ ಮಾಡಿದ್ದಾರೆ.

ಪಾಷಾ ಮೊದಲು ಚಿಕ್ಕಪುಟ್ಟ ಸಹಾಯ ಮಾಡಿ ವೃದ್ಧೆಯ ನಂಬಿಕೆ ಗಳಿಸಿದ್ದ. ಆತನನ್ನು ನಂಬಿದ್ದ ನವಿದಾ ಬೇಗಂ ಚೆಕ್​ ಕೊಟ್ಟು ಹಣ ಡ್ರಾ ಮಾಡಿಕೊಡಲು ಹೇಳಿದ್ದರು. ಅದರಂತೆ ಪಾಷಾ 20,000 ರೂಪಾಯಿ ಬ್ಯಾಂಕ್​ನಿಂದ ತಂದುಕೊಟ್ಟಿದ್ದ. ಆದರೆ ನಂತರ ವೃದ್ಧೆಯ ಬಳಿ ಹೋಗಿ, ಚೆಕ್​ನಲ್ಲಿ ಏನೋ ತಪ್ಪಾಗಿದೆ ಎಂದು ಹೇಳಿ ಇನ್ನೊಂದು ಚೆಕ್​ ಪಡೆದುಕೊಂಡಿದ್ದ. ಆ ಚೆಕ್​​ ಮೂಲಕ 12 ಲಕ್ಷ ರೂಪಾಯಿ ಎಗರಿಸಿದ್ದಾನೆ ಎಂದು ನವೀದಾ ಆರೋಪ ಮಾಡಿದ್ದಾರೆ.

ನವೀದಾ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪರದಾಡುತ್ತಿದ್ದಾರೆ. ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಸು-ಎಮ್ಮೆಗಳ ಕಳ್ಳತನಕ್ಕೆ ಕಂಗೆಟ್ಟ ಕಲಬುರಗಿ ರೈತರು

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ