AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ: ಒಳ್ಳೆಯದೋ, ಕೆಟ್ಟದ್ದೋ ದೇವರು ತೀರ್ಮಾನ ಮಾಡ್ತಾರೆ ಎಂದ ರೇವಣ್ಣ

HD Revanna | ರಮೇಶ್ ಜಾರಕಿಹೊಳಿ‌ ನಾಯಕ ಸಮುದಾಯದಲ್ಲಿ‌ ಕಷ್ಟಪಟ್ಟು ಬೆಳೆದ ನಾಯಕ. ಹಾಗಾಗಿ ಧೈರ್ಯವಾಗಿರು, ಹೆದರಬೇಡಾ ಎಂದು ಹೇಳಿದ್ದೇವೆ. ಮಾನವೀಯತೆ ದೃಷ್ಟಿಯಿಂದ ಹೇಳಿದ್ದೇವೆ ಎಂದು ಹೆಚ್​ಡಿ ರೇವಣ್ಣ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ: ಒಳ್ಳೆಯದೋ, ಕೆಟ್ಟದ್ದೋ ದೇವರು ತೀರ್ಮಾನ ಮಾಡ್ತಾರೆ ಎಂದ ರೇವಣ್ಣ
ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ: ಒಳ್ಳೆಯದೋ, ಕೆಟ್ಟದ್ದೋ ದೇವರು ತೀರ್ಮಾನ ಮಾಡ್ತಾರೆ ಎಂದ ರೇವಣ್ಣ
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Mar 12, 2021 | 3:31 PM

Share

ಹಾಸನ: ಇತ್ತೀಚೆಗೆ ಸಿಡಿ ಬಿಡುಗಡೆ ಬಳಿಕ‌ ಜೆಡಿಎಸ್ ನಾಯಕ ರೇವಣ್ಣ ಮೊದಲು ನನಗೆ ಫೋನ್ ಮಾಡಿದ್ದರು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ‌ಗೆ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ರಮೇಶ್ ಜಾರಕಿಹೊಳಿ‌ ನಾಯಕ ಸಮುದಾಯದಲ್ಲಿ‌ ಕಷ್ಟಪಟ್ಟು ಬೆಳೆದ ನಾಯಕ. ಹಾಗಾಗಿ ಧೈರ್ಯವಾಗಿರು, ಹೆದರಬೇಡಾ ಎಂದು ಹೇಳಿದ್ದೇವೆ. ಮಾನವೀಯತೆ ದೃಷ್ಟಿಯಿಂದ ಹೇಳಿದ್ದೇವೆ ಎಂದು ಹೆಚ್​ಡಿ ರೇವಣ್ಣ ತಿಳಿಸಿದ್ದಾರೆ.

ಇಲ್ಲಿ ಪಕ್ಷ ಮುಖ್ಯ ಅಲ್ಲ, ಒಳ್ಳೆಯದೋ ಕೆಟ್ಟದ್ದೋ ದೇವರು ತೀರ್ಮಾನ ಮಾಡ್ತಾರೆ. ನೋವಲ್ಲಿರೋ‌ ವ್ಯಕ್ತಿಗೆ ಧೈರ್ಯವಾಗಿರು ಎಂದು ಹೇಳಿದ್ರೆ ತಪ್ಪೇನಿದೆ? ನೋವಿನಲ್ಲಿರೊ ಮನುಷ್ಯನಿಗೆ ಧೈರ್ಯ ಹೇಳೋದು ಧರ್ಮ ಅಲ್ಲವೇ? ರಾಜಕೀಯ ಬರುತ್ತೆ, ಹೋಗುತ್ತದೆ. ಎಲ್ಲವನ್ನೂ ರಾಜಕೀಯ ಕ್ಕೆ ಬಳಸಿಕೊಳ್ಳಬಾರದು ಎಂದು ಮಾಜಿ ಸಚಿವ ರೇವಣ್ಣ ಹಾಸನದಲ್ಲಿ ಮಾರ್ಮಿಕವಾಗಿ ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ಎಸ್​ಐಟಿ

Published On - 3:27 pm, Fri, 12 March 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ