AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ: ಒಳ್ಳೆಯದೋ, ಕೆಟ್ಟದ್ದೋ ದೇವರು ತೀರ್ಮಾನ ಮಾಡ್ತಾರೆ ಎಂದ ರೇವಣ್ಣ

HD Revanna | ರಮೇಶ್ ಜಾರಕಿಹೊಳಿ‌ ನಾಯಕ ಸಮುದಾಯದಲ್ಲಿ‌ ಕಷ್ಟಪಟ್ಟು ಬೆಳೆದ ನಾಯಕ. ಹಾಗಾಗಿ ಧೈರ್ಯವಾಗಿರು, ಹೆದರಬೇಡಾ ಎಂದು ಹೇಳಿದ್ದೇವೆ. ಮಾನವೀಯತೆ ದೃಷ್ಟಿಯಿಂದ ಹೇಳಿದ್ದೇವೆ ಎಂದು ಹೆಚ್​ಡಿ ರೇವಣ್ಣ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ: ಒಳ್ಳೆಯದೋ, ಕೆಟ್ಟದ್ದೋ ದೇವರು ತೀರ್ಮಾನ ಮಾಡ್ತಾರೆ ಎಂದ ರೇವಣ್ಣ
ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ: ಒಳ್ಳೆಯದೋ, ಕೆಟ್ಟದ್ದೋ ದೇವರು ತೀರ್ಮಾನ ಮಾಡ್ತಾರೆ ಎಂದ ರೇವಣ್ಣ
ಸಾಧು ಶ್ರೀನಾಥ್​
| Edited By: |

Updated on:Mar 12, 2021 | 3:31 PM

Share

ಹಾಸನ: ಇತ್ತೀಚೆಗೆ ಸಿಡಿ ಬಿಡುಗಡೆ ಬಳಿಕ‌ ಜೆಡಿಎಸ್ ನಾಯಕ ರೇವಣ್ಣ ಮೊದಲು ನನಗೆ ಫೋನ್ ಮಾಡಿದ್ದರು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ‌ಗೆ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ರಮೇಶ್ ಜಾರಕಿಹೊಳಿ‌ ನಾಯಕ ಸಮುದಾಯದಲ್ಲಿ‌ ಕಷ್ಟಪಟ್ಟು ಬೆಳೆದ ನಾಯಕ. ಹಾಗಾಗಿ ಧೈರ್ಯವಾಗಿರು, ಹೆದರಬೇಡಾ ಎಂದು ಹೇಳಿದ್ದೇವೆ. ಮಾನವೀಯತೆ ದೃಷ್ಟಿಯಿಂದ ಹೇಳಿದ್ದೇವೆ ಎಂದು ಹೆಚ್​ಡಿ ರೇವಣ್ಣ ತಿಳಿಸಿದ್ದಾರೆ.

ಇಲ್ಲಿ ಪಕ್ಷ ಮುಖ್ಯ ಅಲ್ಲ, ಒಳ್ಳೆಯದೋ ಕೆಟ್ಟದ್ದೋ ದೇವರು ತೀರ್ಮಾನ ಮಾಡ್ತಾರೆ. ನೋವಲ್ಲಿರೋ‌ ವ್ಯಕ್ತಿಗೆ ಧೈರ್ಯವಾಗಿರು ಎಂದು ಹೇಳಿದ್ರೆ ತಪ್ಪೇನಿದೆ? ನೋವಿನಲ್ಲಿರೊ ಮನುಷ್ಯನಿಗೆ ಧೈರ್ಯ ಹೇಳೋದು ಧರ್ಮ ಅಲ್ಲವೇ? ರಾಜಕೀಯ ಬರುತ್ತೆ, ಹೋಗುತ್ತದೆ. ಎಲ್ಲವನ್ನೂ ರಾಜಕೀಯ ಕ್ಕೆ ಬಳಸಿಕೊಳ್ಳಬಾರದು ಎಂದು ಮಾಜಿ ಸಚಿವ ರೇವಣ್ಣ ಹಾಸನದಲ್ಲಿ ಮಾರ್ಮಿಕವಾಗಿ ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ಎಸ್​ಐಟಿ

Published On - 3:27 pm, Fri, 12 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ