AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ಶಂಕೆ: ಕಾರು ಪಲ್ಟಿ, ಓರ್ವ ದುರ್ಮರಣ

ಚಿತ್ರದುರ್ಗ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಬಳಿ ಶಿಫ್ಟ್ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ನಿವಾಸಿ ಪಾಲಯ್ಯ(35) ಮೃತ ದುರ್ದೈವಿ. ಕುಡಿದ ಅಮಲಿನಲ್ಲಿ ವೇಗವಾಗಿ ಚಲಾಯಿಸಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರಿಗೂ ಗಾಯಗಳಾಗಿದ್ದು, ಚಿತ್ರದುರ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ಶಂಕೆ: ಕಾರು ಪಲ್ಟಿ, ಓರ್ವ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 06, 2020 | 6:43 PM

Share

ಚಿತ್ರದುರ್ಗ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಬಳಿ ಶಿಫ್ಟ್ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ನಿವಾಸಿ ಪಾಲಯ್ಯ(35) ಮೃತ ದುರ್ದೈವಿ.

ಕುಡಿದ ಅಮಲಿನಲ್ಲಿ ವೇಗವಾಗಿ ಚಲಾಯಿಸಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರಿಗೂ ಗಾಯಗಳಾಗಿದ್ದು, ಚಿತ್ರದುರ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published On - 6:39 pm, Wed, 6 May 20

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ