AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ನಿಯಂತ್ರಣ ತಪ್ಪಿ Tata Ace​ ಪಲ್ಟಿ: ಅಕ್ಕಿಗುಂದ ಬಳಿ ಓರ್ವ ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ​ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂದ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಅಕ್ಕಿಗುಂದ ಬಳಿ ರೂಪ್ಲಪ್ಪ ಲಮಾಣಿ(65) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ Tata Ace​ ಪಲ್ಟಿ: ಅಕ್ಕಿಗುಂದ ಬಳಿ ಓರ್ವ ಸ್ಥಳದಲ್ಲೇ ಸಾವು
ಚಾಲಕನ ನಿಯಂತ್ರಣ ತಪ್ಪಿ Tata Ace​ ಪಲ್ಟಿ
KUSHAL V
| Edited By: ಸಾಧು ಶ್ರೀನಾಥ್​|

Updated on: Feb 12, 2021 | 6:03 PM

Share

ಗದಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ​ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂದ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಅಕ್ಕಿಗುಂದ ಬಳಿ ರೂಪ್ಲಪ್ಪ ಲಮಾಣಿ(65) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದಲ್ಲದೆ ಅವಘಡದಲ್ಲಿ, ಐವರಿಗೆ ಗಾಯಗಳಾಗಿದ್ದು GIMS ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಕ್ಷ್ಮೇಶ್ವರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Basanagouda Patil Yatnal ನಾನು ಬಹಳ ನೋಟಿಸ್​ ನೋಡಿದ್ದೇನೆ, ಇದು ಹೊಸದೇನು ಅಲ್ಲ.. ಅದಕ್ಕೆ ಬೇಕಾದ ಉತ್ತರವನ್ನ ಕೊಡ್ತೇನೆ -ನೋಟಿಸ್​ಗೆ ಯತ್ನಾಳ ಪ್ರತ್ಯುತ್ತರ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ