AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಚೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ, ಸ್ಥಳದಲ್ಲೇ ಪವರ್​ಮನ್ ಸಾವು

ಮಂಡ್ಯ: ಚೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪವರ್​ಮನ್ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಟ್ರಾನ್ಸ್‌ಫಾರ್ಮರ್ ಮೇಲೆಯೇ ಲೋಕೇಶ್(25) ಮೃತಪಟ್ಟಿದ್ದಾರೆ. ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಮಾಹಿತಿ ನೀಡದೆ ವಿದ್ಯುತ್ ವಿತರಣಾ ಕೇಂದ್ರದ ಸಿಬ್ಬಂದಿ ಪವರ್ ಆನ್ ಮಾಡಿದ್ದಾರೆ. ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಹಿತಿ ನೀಡಿದ್ರೂ ವಿದ್ಯುತ್ ಮೀಟರ್ ಆನ್ ಮಾಡಿದ್ದಾರೆ. ಇದರಿಂದ ಲೋಕೇಶ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಗುತ್ತಿಗೆ ನೌಕರ ದಿನೇಶ್ (24) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದು ಒಂದೂವರೆಯಾದ್ರೂ ಸ್ಥಳಕ್ಕೆ ಚೆಸ್ಕಾಂ […]

ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಚೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ, ಸ್ಥಳದಲ್ಲೇ ಪವರ್​ಮನ್ ಸಾವು
ಸಾಧು ಶ್ರೀನಾಥ್​
| Edited By: |

Updated on:Jun 09, 2020 | 12:23 PM

Share

ಮಂಡ್ಯ: ಚೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪವರ್​ಮನ್ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಟ್ರಾನ್ಸ್‌ಫಾರ್ಮರ್ ಮೇಲೆಯೇ ಲೋಕೇಶ್(25) ಮೃತಪಟ್ಟಿದ್ದಾರೆ.

ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಮಾಹಿತಿ ನೀಡದೆ ವಿದ್ಯುತ್ ವಿತರಣಾ ಕೇಂದ್ರದ ಸಿಬ್ಬಂದಿ ಪವರ್ ಆನ್ ಮಾಡಿದ್ದಾರೆ. ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಹಿತಿ ನೀಡಿದ್ರೂ ವಿದ್ಯುತ್ ಮೀಟರ್ ಆನ್ ಮಾಡಿದ್ದಾರೆ. ಇದರಿಂದ ಲೋಕೇಶ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಗುತ್ತಿಗೆ ನೌಕರ ದಿನೇಶ್ (24) ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದು ಒಂದೂವರೆಯಾದ್ರೂ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಆಗಮಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:16 pm, Tue, 9 June 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ