AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣನ ನರ್ತನ: ಪಾತಾಳ ಕಚ್ಚಿದ ಈರುಳ್ಳಿ ಬೆಳೆ, ಗಗನದತ್ತ ಚಿಮ್ಮಲಿದೆ ಬೆಲೆ

ಗದಗ: ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ಈರುಳ್ಳಿ ಬೆಳೆ ಹಾನಿಯಾಗಿದೆ. ಸಾಲಾಸೂಲ ಮಾಡಿ ಬೆಳೆದ ಈರುಳ್ಳಿ ನೀರು ಪಾಲಾಗಿದೆ ಎಂದು ರೈತ ಗೋಳಾಡಿದ್ದಾನೆ. ಹೊಂಬಳ ಗ್ರಾಮದ ರೈತ ಸಿದ್ದಪ್ಪ ನಾಲ್ಕುವರೆ ಎಕರೆ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾನೆ. ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಕಷ್ಟಪಟ್ಟು ಬೆವರು ಸುರಿಸಿ ರೈತರು ಬೆಳೆದ ಬೆಳೆ ನಾಶವಾಗುತ್ತಿದೆ. ಕಟಾವು ಮಾಡಿ ಜಮೀನನಲ್ಲಿ ಇಟ್ಟಿದ ಈರುಳ್ಳಿ ಕೊಳೆತು ನಾರುತ್ತಿದೆ. ಮಳೆಗೆ ಹಾನಿಯಾದ ಈರುಳ್ಳಿ ಉಳಿಸಿಕೊಳ್ಳಲು ರೈತ ಪರದಾಡ್ತಿದ್ದಾನೆ. ಇಷ್ಟೇಲ್ಲಾ ಹಾನಿ ಸಂಭವಿಸಿದ್ರು […]

ವರುಣನ ನರ್ತನ: ಪಾತಾಳ ಕಚ್ಚಿದ ಈರುಳ್ಳಿ ಬೆಳೆ, ಗಗನದತ್ತ ಚಿಮ್ಮಲಿದೆ ಬೆಲೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 21, 2020 | 1:49 PM

Share

ಗದಗ: ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ಈರುಳ್ಳಿ ಬೆಳೆ ಹಾನಿಯಾಗಿದೆ. ಸಾಲಾಸೂಲ ಮಾಡಿ ಬೆಳೆದ ಈರುಳ್ಳಿ ನೀರು ಪಾಲಾಗಿದೆ ಎಂದು ರೈತ ಗೋಳಾಡಿದ್ದಾನೆ. ಹೊಂಬಳ ಗ್ರಾಮದ ರೈತ ಸಿದ್ದಪ್ಪ ನಾಲ್ಕುವರೆ ಎಕರೆ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾನೆ.

ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಕಷ್ಟಪಟ್ಟು ಬೆವರು ಸುರಿಸಿ ರೈತರು ಬೆಳೆದ ಬೆಳೆ ನಾಶವಾಗುತ್ತಿದೆ. ಕಟಾವು ಮಾಡಿ ಜಮೀನನಲ್ಲಿ ಇಟ್ಟಿದ ಈರುಳ್ಳಿ ಕೊಳೆತು ನಾರುತ್ತಿದೆ. ಮಳೆಗೆ ಹಾನಿಯಾದ ಈರುಳ್ಳಿ ಉಳಿಸಿಕೊಳ್ಳಲು ರೈತ ಪರದಾಡ್ತಿದ್ದಾನೆ. ಇಷ್ಟೇಲ್ಲಾ ಹಾನಿ ಸಂಭವಿಸಿದ್ರು ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬರ್ತಿಲ್ಲ. ರೈತರ ಕಷ್ಟಕ್ಕೆ ನೆರವಾಗುತ್ತಿಲ್ಲ. ಹೀಗಾಗಿ ಗ್ರಾಮದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಗದಗ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಹಾನಿಯಾಗಿದೆ.

ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರಕ್ಕೆ ರೈತರು ಬೆಳೆದ ಬೆಳೆ ಹಾನಿಯಾಗುತ್ತಿದೆ. ಅದರಲ್ಲೂ ಈರುಳ್ಳಿ ಬೆಳೆ ಮೇಲೆ ಭಾರಿ ಪರಿಣಾಮ ಬಿರಿದೆ. ಈ ಕಾರಣಕ್ಕೆ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದುಪ್ಪಟ್ಟಾಗಿದೆ. 35 ರೂಪಾಯಿಗೆ ಸಿಗುತ್ತಿದ್ದ ಈರುಳ್ಳಿ ಕೆ.ಜಿ 65 ರೂ ಆಗಿದೆ. ಈಗ ಇನ್ನಷ್ಟು ಬೆಲೆ ಏರಿಕೆಯಾಗುವ ಸಂಭವವಿದೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!