AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣನ ನರ್ತನ: ಪಾತಾಳ ಕಚ್ಚಿದ ಈರುಳ್ಳಿ ಬೆಳೆ, ಗಗನದತ್ತ ಚಿಮ್ಮಲಿದೆ ಬೆಲೆ

ಗದಗ: ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ಈರುಳ್ಳಿ ಬೆಳೆ ಹಾನಿಯಾಗಿದೆ. ಸಾಲಾಸೂಲ ಮಾಡಿ ಬೆಳೆದ ಈರುಳ್ಳಿ ನೀರು ಪಾಲಾಗಿದೆ ಎಂದು ರೈತ ಗೋಳಾಡಿದ್ದಾನೆ. ಹೊಂಬಳ ಗ್ರಾಮದ ರೈತ ಸಿದ್ದಪ್ಪ ನಾಲ್ಕುವರೆ ಎಕರೆ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾನೆ. ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಕಷ್ಟಪಟ್ಟು ಬೆವರು ಸುರಿಸಿ ರೈತರು ಬೆಳೆದ ಬೆಳೆ ನಾಶವಾಗುತ್ತಿದೆ. ಕಟಾವು ಮಾಡಿ ಜಮೀನನಲ್ಲಿ ಇಟ್ಟಿದ ಈರುಳ್ಳಿ ಕೊಳೆತು ನಾರುತ್ತಿದೆ. ಮಳೆಗೆ ಹಾನಿಯಾದ ಈರುಳ್ಳಿ ಉಳಿಸಿಕೊಳ್ಳಲು ರೈತ ಪರದಾಡ್ತಿದ್ದಾನೆ. ಇಷ್ಟೇಲ್ಲಾ ಹಾನಿ ಸಂಭವಿಸಿದ್ರು […]

ವರುಣನ ನರ್ತನ: ಪಾತಾಳ ಕಚ್ಚಿದ ಈರುಳ್ಳಿ ಬೆಳೆ, ಗಗನದತ್ತ ಚಿಮ್ಮಲಿದೆ ಬೆಲೆ
ಆಯೇಷಾ ಬಾನು
| Edited By: |

Updated on: Oct 21, 2020 | 1:49 PM

Share

ಗದಗ: ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ಈರುಳ್ಳಿ ಬೆಳೆ ಹಾನಿಯಾಗಿದೆ. ಸಾಲಾಸೂಲ ಮಾಡಿ ಬೆಳೆದ ಈರುಳ್ಳಿ ನೀರು ಪಾಲಾಗಿದೆ ಎಂದು ರೈತ ಗೋಳಾಡಿದ್ದಾನೆ. ಹೊಂಬಳ ಗ್ರಾಮದ ರೈತ ಸಿದ್ದಪ್ಪ ನಾಲ್ಕುವರೆ ಎಕರೆ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾನೆ.

ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಕಷ್ಟಪಟ್ಟು ಬೆವರು ಸುರಿಸಿ ರೈತರು ಬೆಳೆದ ಬೆಳೆ ನಾಶವಾಗುತ್ತಿದೆ. ಕಟಾವು ಮಾಡಿ ಜಮೀನನಲ್ಲಿ ಇಟ್ಟಿದ ಈರುಳ್ಳಿ ಕೊಳೆತು ನಾರುತ್ತಿದೆ. ಮಳೆಗೆ ಹಾನಿಯಾದ ಈರುಳ್ಳಿ ಉಳಿಸಿಕೊಳ್ಳಲು ರೈತ ಪರದಾಡ್ತಿದ್ದಾನೆ. ಇಷ್ಟೇಲ್ಲಾ ಹಾನಿ ಸಂಭವಿಸಿದ್ರು ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬರ್ತಿಲ್ಲ. ರೈತರ ಕಷ್ಟಕ್ಕೆ ನೆರವಾಗುತ್ತಿಲ್ಲ. ಹೀಗಾಗಿ ಗ್ರಾಮದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಗದಗ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಹಾನಿಯಾಗಿದೆ.

ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರಕ್ಕೆ ರೈತರು ಬೆಳೆದ ಬೆಳೆ ಹಾನಿಯಾಗುತ್ತಿದೆ. ಅದರಲ್ಲೂ ಈರುಳ್ಳಿ ಬೆಳೆ ಮೇಲೆ ಭಾರಿ ಪರಿಣಾಮ ಬಿರಿದೆ. ಈ ಕಾರಣಕ್ಕೆ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದುಪ್ಪಟ್ಟಾಗಿದೆ. 35 ರೂಪಾಯಿಗೆ ಸಿಗುತ್ತಿದ್ದ ಈರುಳ್ಳಿ ಕೆ.ಜಿ 65 ರೂ ಆಗಿದೆ. ಈಗ ಇನ್ನಷ್ಟು ಬೆಲೆ ಏರಿಕೆಯಾಗುವ ಸಂಭವವಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ