AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಳೆ ಹೊಡೆತಕ್ಕೆ ಈರುಳ್ಳಿ ರೇಟ್ ದಿಢೀರ್ ಏರಿಕೆ

ಬೆಂಗಳೂರು: ಉತ್ತರ ಕರ್ನಾಟಕದಲ್ಲಾಗುತ್ತಿರುವ ಮಹಾಮಳೆಯಿಂದ ಈರುಳ್ಳಿ ಬೆಲೆ ದಿಢೀರ್​ ಏರಿಕೆಯಾಗಿದೆ. 1 ಕೆಜಿ ಈರುಳ್ಳಿಗೆ ₹20-25 ರೂಪಾಯಿ ಇತ್ತು. ಆದರೆ ಈಗ ಅದರ ಬೆಲೆ ₹50-60ಕ್ಕೆ ಏರಿಕೆಯಾಗಿದೆ. ಯಶವಂತಪುರ ಮಂಡಿಯಲ್ಲಿ ಉತ್ತಮ ಈರುಳ್ಳಿ ಬೆಲೆ ಏರಿಕೆ ಕಂಡಿದೆ. ಮಳೆಯಿಂದ ಬೆಳೆ ಹಾನಿಯಾದ ಕಾರಣಕ್ಕೆ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ದರ ಹೆಚ್ಚಾಗಿದೆ. ಹಿಂದೆ ಪ್ರತಿದಿನ 1 ಸಾವಿರ ಲಾರಿ ಲೋಡ್​ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಈಗ ಪ್ರತಿದಿನ 150 ಲಾರಿ ಲೋಡ್​ ಮಾತ್ರ ಪೂರೈಕೆಯಾಗ್ತಿದೆ. ಜೊತೆಗೆ ಮಹಾರಾಷ್ಟ್ರದಿಂದ […]

ಮಹಾಮಳೆ ಹೊಡೆತಕ್ಕೆ ಈರುಳ್ಳಿ ರೇಟ್ ದಿಢೀರ್ ಏರಿಕೆ
ಈರುಳ್ಳಿ
ಆಯೇಷಾ ಬಾನು
|

Updated on:Oct 19, 2020 | 10:36 AM

Share

ಬೆಂಗಳೂರು: ಉತ್ತರ ಕರ್ನಾಟಕದಲ್ಲಾಗುತ್ತಿರುವ ಮಹಾಮಳೆಯಿಂದ ಈರುಳ್ಳಿ ಬೆಲೆ ದಿಢೀರ್​ ಏರಿಕೆಯಾಗಿದೆ. 1 ಕೆಜಿ ಈರುಳ್ಳಿಗೆ ₹20-25 ರೂಪಾಯಿ ಇತ್ತು. ಆದರೆ ಈಗ ಅದರ ಬೆಲೆ ₹50-60ಕ್ಕೆ ಏರಿಕೆಯಾಗಿದೆ. ಯಶವಂತಪುರ ಮಂಡಿಯಲ್ಲಿ ಉತ್ತಮ ಈರುಳ್ಳಿ ಬೆಲೆ ಏರಿಕೆ ಕಂಡಿದೆ.

ಮಳೆಯಿಂದ ಬೆಳೆ ಹಾನಿಯಾದ ಕಾರಣಕ್ಕೆ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ದರ ಹೆಚ್ಚಾಗಿದೆ. ಹಿಂದೆ ಪ್ರತಿದಿನ 1 ಸಾವಿರ ಲಾರಿ ಲೋಡ್​ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಈಗ ಪ್ರತಿದಿನ 150 ಲಾರಿ ಲೋಡ್​ ಮಾತ್ರ ಪೂರೈಕೆಯಾಗ್ತಿದೆ. ಜೊತೆಗೆ ಮಹಾರಾಷ್ಟ್ರದಿಂದ ಪೂರೈಕೆಯಾಗ್ತಿದ್ದ ಈರುಳ್ಳಿ ಸಹ ಬರುತ್ತಿಲ್ಲ.

ಮುಂದಿನ ದಿನಗಳಲ್ಲಿ ಈರುಳ್ಳಿ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಈರುಳ್ಳಿ ಬೆಳೆ ಹನಿಯಾಗಿದೆ. ಹಾಗೂ ಕೆಲ ಕಡೆ ರೈತರು ಬೆಳೆದ ಈರುಳ್ಳಿ ಕೊಳೆತು ಹೋಗಿವೆ. ಬೆಳೆ ಕಳೆದು ಕೊಂಡು ರೈತ ಕಂಗಾಲಾದರೆ, ಈರುಳ್ಳಿ ಖರೀದಿಸಲು ಜನ ಕಣ್ಣೀರಾಕುವ ದಿನಗಳು ಬರಲಿದೆ.

Published On - 8:11 am, Mon, 19 October 20

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು