AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಳೆ ಹೊಡೆತಕ್ಕೆ ಈರುಳ್ಳಿ ರೇಟ್ ದಿಢೀರ್ ಏರಿಕೆ

ಬೆಂಗಳೂರು: ಉತ್ತರ ಕರ್ನಾಟಕದಲ್ಲಾಗುತ್ತಿರುವ ಮಹಾಮಳೆಯಿಂದ ಈರುಳ್ಳಿ ಬೆಲೆ ದಿಢೀರ್​ ಏರಿಕೆಯಾಗಿದೆ. 1 ಕೆಜಿ ಈರುಳ್ಳಿಗೆ ₹20-25 ರೂಪಾಯಿ ಇತ್ತು. ಆದರೆ ಈಗ ಅದರ ಬೆಲೆ ₹50-60ಕ್ಕೆ ಏರಿಕೆಯಾಗಿದೆ. ಯಶವಂತಪುರ ಮಂಡಿಯಲ್ಲಿ ಉತ್ತಮ ಈರುಳ್ಳಿ ಬೆಲೆ ಏರಿಕೆ ಕಂಡಿದೆ. ಮಳೆಯಿಂದ ಬೆಳೆ ಹಾನಿಯಾದ ಕಾರಣಕ್ಕೆ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ದರ ಹೆಚ್ಚಾಗಿದೆ. ಹಿಂದೆ ಪ್ರತಿದಿನ 1 ಸಾವಿರ ಲಾರಿ ಲೋಡ್​ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಈಗ ಪ್ರತಿದಿನ 150 ಲಾರಿ ಲೋಡ್​ ಮಾತ್ರ ಪೂರೈಕೆಯಾಗ್ತಿದೆ. ಜೊತೆಗೆ ಮಹಾರಾಷ್ಟ್ರದಿಂದ […]

ಮಹಾಮಳೆ ಹೊಡೆತಕ್ಕೆ ಈರುಳ್ಳಿ ರೇಟ್ ದಿಢೀರ್ ಏರಿಕೆ
ಈರುಳ್ಳಿ
ಆಯೇಷಾ ಬಾನು
|

Updated on:Oct 19, 2020 | 10:36 AM

Share

ಬೆಂಗಳೂರು: ಉತ್ತರ ಕರ್ನಾಟಕದಲ್ಲಾಗುತ್ತಿರುವ ಮಹಾಮಳೆಯಿಂದ ಈರುಳ್ಳಿ ಬೆಲೆ ದಿಢೀರ್​ ಏರಿಕೆಯಾಗಿದೆ. 1 ಕೆಜಿ ಈರುಳ್ಳಿಗೆ ₹20-25 ರೂಪಾಯಿ ಇತ್ತು. ಆದರೆ ಈಗ ಅದರ ಬೆಲೆ ₹50-60ಕ್ಕೆ ಏರಿಕೆಯಾಗಿದೆ. ಯಶವಂತಪುರ ಮಂಡಿಯಲ್ಲಿ ಉತ್ತಮ ಈರುಳ್ಳಿ ಬೆಲೆ ಏರಿಕೆ ಕಂಡಿದೆ.

ಮಳೆಯಿಂದ ಬೆಳೆ ಹಾನಿಯಾದ ಕಾರಣಕ್ಕೆ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ದರ ಹೆಚ್ಚಾಗಿದೆ. ಹಿಂದೆ ಪ್ರತಿದಿನ 1 ಸಾವಿರ ಲಾರಿ ಲೋಡ್​ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಈಗ ಪ್ರತಿದಿನ 150 ಲಾರಿ ಲೋಡ್​ ಮಾತ್ರ ಪೂರೈಕೆಯಾಗ್ತಿದೆ. ಜೊತೆಗೆ ಮಹಾರಾಷ್ಟ್ರದಿಂದ ಪೂರೈಕೆಯಾಗ್ತಿದ್ದ ಈರುಳ್ಳಿ ಸಹ ಬರುತ್ತಿಲ್ಲ.

ಮುಂದಿನ ದಿನಗಳಲ್ಲಿ ಈರುಳ್ಳಿ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಈರುಳ್ಳಿ ಬೆಳೆ ಹನಿಯಾಗಿದೆ. ಹಾಗೂ ಕೆಲ ಕಡೆ ರೈತರು ಬೆಳೆದ ಈರುಳ್ಳಿ ಕೊಳೆತು ಹೋಗಿವೆ. ಬೆಳೆ ಕಳೆದು ಕೊಂಡು ರೈತ ಕಂಗಾಲಾದರೆ, ಈರುಳ್ಳಿ ಖರೀದಿಸಲು ಜನ ಕಣ್ಣೀರಾಕುವ ದಿನಗಳು ಬರಲಿದೆ.

Published On - 8:11 am, Mon, 19 October 20

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ