AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಳೆ ಹೊಡೆತಕ್ಕೆ ಈರುಳ್ಳಿ ರೇಟ್ ದಿಢೀರ್ ಏರಿಕೆ

ಬೆಂಗಳೂರು: ಉತ್ತರ ಕರ್ನಾಟಕದಲ್ಲಾಗುತ್ತಿರುವ ಮಹಾಮಳೆಯಿಂದ ಈರುಳ್ಳಿ ಬೆಲೆ ದಿಢೀರ್​ ಏರಿಕೆಯಾಗಿದೆ. 1 ಕೆಜಿ ಈರುಳ್ಳಿಗೆ ₹20-25 ರೂಪಾಯಿ ಇತ್ತು. ಆದರೆ ಈಗ ಅದರ ಬೆಲೆ ₹50-60ಕ್ಕೆ ಏರಿಕೆಯಾಗಿದೆ. ಯಶವಂತಪುರ ಮಂಡಿಯಲ್ಲಿ ಉತ್ತಮ ಈರುಳ್ಳಿ ಬೆಲೆ ಏರಿಕೆ ಕಂಡಿದೆ. ಮಳೆಯಿಂದ ಬೆಳೆ ಹಾನಿಯಾದ ಕಾರಣಕ್ಕೆ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ದರ ಹೆಚ್ಚಾಗಿದೆ. ಹಿಂದೆ ಪ್ರತಿದಿನ 1 ಸಾವಿರ ಲಾರಿ ಲೋಡ್​ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಈಗ ಪ್ರತಿದಿನ 150 ಲಾರಿ ಲೋಡ್​ ಮಾತ್ರ ಪೂರೈಕೆಯಾಗ್ತಿದೆ. ಜೊತೆಗೆ ಮಹಾರಾಷ್ಟ್ರದಿಂದ […]

ಮಹಾಮಳೆ ಹೊಡೆತಕ್ಕೆ ಈರುಳ್ಳಿ ರೇಟ್ ದಿಢೀರ್ ಏರಿಕೆ
ಈರುಳ್ಳಿ
ಆಯೇಷಾ ಬಾನು
|

Updated on:Oct 19, 2020 | 10:36 AM

Share

ಬೆಂಗಳೂರು: ಉತ್ತರ ಕರ್ನಾಟಕದಲ್ಲಾಗುತ್ತಿರುವ ಮಹಾಮಳೆಯಿಂದ ಈರುಳ್ಳಿ ಬೆಲೆ ದಿಢೀರ್​ ಏರಿಕೆಯಾಗಿದೆ. 1 ಕೆಜಿ ಈರುಳ್ಳಿಗೆ ₹20-25 ರೂಪಾಯಿ ಇತ್ತು. ಆದರೆ ಈಗ ಅದರ ಬೆಲೆ ₹50-60ಕ್ಕೆ ಏರಿಕೆಯಾಗಿದೆ. ಯಶವಂತಪುರ ಮಂಡಿಯಲ್ಲಿ ಉತ್ತಮ ಈರುಳ್ಳಿ ಬೆಲೆ ಏರಿಕೆ ಕಂಡಿದೆ.

ಮಳೆಯಿಂದ ಬೆಳೆ ಹಾನಿಯಾದ ಕಾರಣಕ್ಕೆ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ದರ ಹೆಚ್ಚಾಗಿದೆ. ಹಿಂದೆ ಪ್ರತಿದಿನ 1 ಸಾವಿರ ಲಾರಿ ಲೋಡ್​ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಈಗ ಪ್ರತಿದಿನ 150 ಲಾರಿ ಲೋಡ್​ ಮಾತ್ರ ಪೂರೈಕೆಯಾಗ್ತಿದೆ. ಜೊತೆಗೆ ಮಹಾರಾಷ್ಟ್ರದಿಂದ ಪೂರೈಕೆಯಾಗ್ತಿದ್ದ ಈರುಳ್ಳಿ ಸಹ ಬರುತ್ತಿಲ್ಲ.

ಮುಂದಿನ ದಿನಗಳಲ್ಲಿ ಈರುಳ್ಳಿ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಈರುಳ್ಳಿ ಬೆಳೆ ಹನಿಯಾಗಿದೆ. ಹಾಗೂ ಕೆಲ ಕಡೆ ರೈತರು ಬೆಳೆದ ಈರುಳ್ಳಿ ಕೊಳೆತು ಹೋಗಿವೆ. ಬೆಳೆ ಕಳೆದು ಕೊಂಡು ರೈತ ಕಂಗಾಲಾದರೆ, ಈರುಳ್ಳಿ ಖರೀದಿಸಲು ಜನ ಕಣ್ಣೀರಾಕುವ ದಿನಗಳು ಬರಲಿದೆ.

Published On - 8:11 am, Mon, 19 October 20

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ