AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಎಲೆಕ್ಷನ್​ನಲ್ಲಿ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ, ಸೋತವರಿಗಿಲ್ಲ -ಶ್ರೀನಿವಾಸ ಪ್ರಸಾದ್

ಚಾಮರಾಜನಗರ: ಉಪಚುನಾವಣೆಯಲ್ಲಿ ಗೆದ್ದವರನ್ನ ಮಾತ್ರ ಮಂತ್ರಿ ಮಾಡಲಾಗುವುದು. ಸೋತವರು ಸಚಿವರಾಗುವುದಿಲ್ಲ ಎಂದು ಕೊಳ್ಳೇಗಾಲದಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದವರಿಗೆಲ್ಲ ಮಂತ್ರಿಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಧನುರ್ಮಾಸ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಗೆದ್ದು ಶಾಸಕರಾದ ಬಳಿಕ ಮಂತ್ರಿಯಾಗಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತಿದ್ದಾರೆ. ಹೀಗಾಗಿ ಗೆದ್ದವರು ಮಂತ್ರಿಯಾಗ್ತಾರೆ, ಸೋತವರು ಆಗುವುದಿಲ್ಲ ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಬೈಎಲೆಕ್ಷನ್​ನಲ್ಲಿ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ, ಸೋತವರಿಗಿಲ್ಲ -ಶ್ರೀನಿವಾಸ ಪ್ರಸಾದ್
ಸಂಸದ ವಿ.ಶ್ರೀನಿವಾಸ ಪ್ರಸಾದ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 05, 2020 | 1:59 PM

Share

ಚಾಮರಾಜನಗರ: ಉಪಚುನಾವಣೆಯಲ್ಲಿ ಗೆದ್ದವರನ್ನ ಮಾತ್ರ ಮಂತ್ರಿ ಮಾಡಲಾಗುವುದು. ಸೋತವರು ಸಚಿವರಾಗುವುದಿಲ್ಲ ಎಂದು ಕೊಳ್ಳೇಗಾಲದಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ.

ಉಪ ಚುನಾವಣೆಯಲ್ಲಿ ಗೆದ್ದವರಿಗೆಲ್ಲ ಮಂತ್ರಿಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಧನುರ್ಮಾಸ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಗೆದ್ದು ಶಾಸಕರಾದ ಬಳಿಕ ಮಂತ್ರಿಯಾಗಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತಿದ್ದಾರೆ. ಹೀಗಾಗಿ ಗೆದ್ದವರು ಮಂತ್ರಿಯಾಗ್ತಾರೆ, ಸೋತವರು ಆಗುವುದಿಲ್ಲ ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ