AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಎಲೆಕ್ಷನ್​ನಲ್ಲಿ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ, ಸೋತವರಿಗಿಲ್ಲ -ಶ್ರೀನಿವಾಸ ಪ್ರಸಾದ್

ಚಾಮರಾಜನಗರ: ಉಪಚುನಾವಣೆಯಲ್ಲಿ ಗೆದ್ದವರನ್ನ ಮಾತ್ರ ಮಂತ್ರಿ ಮಾಡಲಾಗುವುದು. ಸೋತವರು ಸಚಿವರಾಗುವುದಿಲ್ಲ ಎಂದು ಕೊಳ್ಳೇಗಾಲದಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದವರಿಗೆಲ್ಲ ಮಂತ್ರಿಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಧನುರ್ಮಾಸ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಗೆದ್ದು ಶಾಸಕರಾದ ಬಳಿಕ ಮಂತ್ರಿಯಾಗಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತಿದ್ದಾರೆ. ಹೀಗಾಗಿ ಗೆದ್ದವರು ಮಂತ್ರಿಯಾಗ್ತಾರೆ, ಸೋತವರು ಆಗುವುದಿಲ್ಲ ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಬೈಎಲೆಕ್ಷನ್​ನಲ್ಲಿ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ, ಸೋತವರಿಗಿಲ್ಲ -ಶ್ರೀನಿವಾಸ ಪ್ರಸಾದ್
ಸಂಸದ ವಿ.ಶ್ರೀನಿವಾಸ ಪ್ರಸಾದ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 05, 2020 | 1:59 PM

Share

ಚಾಮರಾಜನಗರ: ಉಪಚುನಾವಣೆಯಲ್ಲಿ ಗೆದ್ದವರನ್ನ ಮಾತ್ರ ಮಂತ್ರಿ ಮಾಡಲಾಗುವುದು. ಸೋತವರು ಸಚಿವರಾಗುವುದಿಲ್ಲ ಎಂದು ಕೊಳ್ಳೇಗಾಲದಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ.

ಉಪ ಚುನಾವಣೆಯಲ್ಲಿ ಗೆದ್ದವರಿಗೆಲ್ಲ ಮಂತ್ರಿಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಧನುರ್ಮಾಸ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಗೆದ್ದು ಶಾಸಕರಾದ ಬಳಿಕ ಮಂತ್ರಿಯಾಗಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತಿದ್ದಾರೆ. ಹೀಗಾಗಿ ಗೆದ್ದವರು ಮಂತ್ರಿಯಾಗ್ತಾರೆ, ಸೋತವರು ಆಗುವುದಿಲ್ಲ ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ