ಬೈಎಲೆಕ್ಷನ್​ನಲ್ಲಿ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ, ಸೋತವರಿಗಿಲ್ಲ -ಶ್ರೀನಿವಾಸ ಪ್ರಸಾದ್

ಚಾಮರಾಜನಗರ: ಉಪಚುನಾವಣೆಯಲ್ಲಿ ಗೆದ್ದವರನ್ನ ಮಾತ್ರ ಮಂತ್ರಿ ಮಾಡಲಾಗುವುದು. ಸೋತವರು ಸಚಿವರಾಗುವುದಿಲ್ಲ ಎಂದು ಕೊಳ್ಳೇಗಾಲದಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದವರಿಗೆಲ್ಲ ಮಂತ್ರಿಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಧನುರ್ಮಾಸ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಗೆದ್ದು ಶಾಸಕರಾದ ಬಳಿಕ ಮಂತ್ರಿಯಾಗಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತಿದ್ದಾರೆ. ಹೀಗಾಗಿ ಗೆದ್ದವರು ಮಂತ್ರಿಯಾಗ್ತಾರೆ, ಸೋತವರು ಆಗುವುದಿಲ್ಲ ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಬೈಎಲೆಕ್ಷನ್​ನಲ್ಲಿ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ, ಸೋತವರಿಗಿಲ್ಲ -ಶ್ರೀನಿವಾಸ ಪ್ರಸಾದ್
ಸಂಸದ ವಿ.ಶ್ರೀನಿವಾಸ ಪ್ರಸಾದ್
ಸಾಧು ಶ್ರೀನಾಥ್​

Updated on: Jan 05, 2020 | 1:59 PM

ಚಾಮರಾಜನಗರ: ಉಪಚುನಾವಣೆಯಲ್ಲಿ ಗೆದ್ದವರನ್ನ ಮಾತ್ರ ಮಂತ್ರಿ ಮಾಡಲಾಗುವುದು. ಸೋತವರು ಸಚಿವರಾಗುವುದಿಲ್ಲ ಎಂದು ಕೊಳ್ಳೇಗಾಲದಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ.

ಉಪ ಚುನಾವಣೆಯಲ್ಲಿ ಗೆದ್ದವರಿಗೆಲ್ಲ ಮಂತ್ರಿಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಧನುರ್ಮಾಸ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಗೆದ್ದು ಶಾಸಕರಾದ ಬಳಿಕ ಮಂತ್ರಿಯಾಗಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತಿದ್ದಾರೆ. ಹೀಗಾಗಿ ಗೆದ್ದವರು ಮಂತ್ರಿಯಾಗ್ತಾರೆ, ಸೋತವರು ಆಗುವುದಿಲ್ಲ ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us