AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಮೂಲಿ ಪೇಷಂಟ್​ಗಳು.. ಜಯದೇವ ಆಸ್ಪತ್ರೆ ಕಡೆ ಸದ್ಯಕ್ಕೆ ಹೋಗಬೇಡಿ

ಬೆಂಗಳೂರು: ನಗರದ ಜಯದೇವ ಆಸ್ಪತ್ರೆ ಎಂದರೆ ರಾಜ್ಯದ ಹೃದ್ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುವಂಥ ವೈದ್ಯಕೀಯ ಸಂಸ್ಥೆ. ಸರ್ಕಾರಿ ಆಸ್ಪತ್ರೆಯಾಗಿದ್ರೂ ಇಲ್ಲಿಗೆ ಬರುವ ಪೇಷಂಟ್​ಗಳನ್ನ ಯಾವುದೇ ಕುಂದು ಕೊರತೆ ಇಲ್ಲದ ಹಾಗೆ ನೋಡಿಕೊಳ್ಳುತ್ತಾರೆ. ಹಾಗಾಗಿ ಜಯದೇವ ಹೃದ್ರೋಗ ಸಂಸ್ಥೆ ಬಡವರ ಜೊತೆಗೆ ಎಲ್ಲರ ಪಾಲಿಗೆ ಸಂಜೀವಿನಿ ಪರ್ವತವಿದ್ದ ಹಾಗೆ. ಜಯದೇವ ಆಸ್ಪತ್ರೆಗೆ ಎದುರಾಯ್ತು ಕೊರೊನಾ ಕಂಟಕ ಆದರೆ, ಇದೇ ಜಯದೇವ ಆಸ್ಪತ್ರೆಗೆ ಕೊರೊನಾ ಕಂಟಕ ಎದುರಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಕೆಲ ಸಿಬ್ಬಂದಿಗೆ ವೈರಸ್​ ವಕ್ಕರಿಸಿದೆ. ಹೀಗಾಗಿ ಆಸ್ಪತ್ರೆಯ […]

ಮಾಮೂಲಿ ಪೇಷಂಟ್​ಗಳು.. ಜಯದೇವ ಆಸ್ಪತ್ರೆ ಕಡೆ ಸದ್ಯಕ್ಕೆ ಹೋಗಬೇಡಿ
KUSHAL V
|

Updated on:Jun 27, 2020 | 4:05 PM

Share

ಬೆಂಗಳೂರು: ನಗರದ ಜಯದೇವ ಆಸ್ಪತ್ರೆ ಎಂದರೆ ರಾಜ್ಯದ ಹೃದ್ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುವಂಥ ವೈದ್ಯಕೀಯ ಸಂಸ್ಥೆ. ಸರ್ಕಾರಿ ಆಸ್ಪತ್ರೆಯಾಗಿದ್ರೂ ಇಲ್ಲಿಗೆ ಬರುವ ಪೇಷಂಟ್​ಗಳನ್ನ ಯಾವುದೇ ಕುಂದು ಕೊರತೆ ಇಲ್ಲದ ಹಾಗೆ ನೋಡಿಕೊಳ್ಳುತ್ತಾರೆ. ಹಾಗಾಗಿ ಜಯದೇವ ಹೃದ್ರೋಗ ಸಂಸ್ಥೆ ಬಡವರ ಜೊತೆಗೆ ಎಲ್ಲರ ಪಾಲಿಗೆ ಸಂಜೀವಿನಿ ಪರ್ವತವಿದ್ದ ಹಾಗೆ.

ಜಯದೇವ ಆಸ್ಪತ್ರೆಗೆ ಎದುರಾಯ್ತು ಕೊರೊನಾ ಕಂಟಕ ಆದರೆ, ಇದೇ ಜಯದೇವ ಆಸ್ಪತ್ರೆಗೆ ಕೊರೊನಾ ಕಂಟಕ ಎದುರಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಕೆಲ ಸಿಬ್ಬಂದಿಗೆ ವೈರಸ್​ ವಕ್ಕರಿಸಿದೆ. ಹೀಗಾಗಿ ಆಸ್ಪತ್ರೆಯ OPDಯನ್ನು ಜೂನ್​ 29ರ ತನಕ ಬಂದ್ ಮಾಡಲಾಗಿತ್ತು. ಆದರೆ, ಇದೀಗ ಮತ್ತೆ ಕೆಲ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಒಪಿಡಿಯನ್ನು ಜುಲೈ 4ರವರೆಗೂ ಮುಚ್ಚಲು ನಿರ್ಧರಿಸಲಾಗಿದೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಕೇವಲ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಸುತ್ತೋಲೆ ಹೊರಡಿಸಿದ್ದಾರೆ.

Published On - 4:01 pm, Sat, 27 June 20

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?