AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಮೂಲಿ ಪೇಷಂಟ್​ಗಳು.. ಜಯದೇವ ಆಸ್ಪತ್ರೆ ಕಡೆ ಸದ್ಯಕ್ಕೆ ಹೋಗಬೇಡಿ

ಬೆಂಗಳೂರು: ನಗರದ ಜಯದೇವ ಆಸ್ಪತ್ರೆ ಎಂದರೆ ರಾಜ್ಯದ ಹೃದ್ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುವಂಥ ವೈದ್ಯಕೀಯ ಸಂಸ್ಥೆ. ಸರ್ಕಾರಿ ಆಸ್ಪತ್ರೆಯಾಗಿದ್ರೂ ಇಲ್ಲಿಗೆ ಬರುವ ಪೇಷಂಟ್​ಗಳನ್ನ ಯಾವುದೇ ಕುಂದು ಕೊರತೆ ಇಲ್ಲದ ಹಾಗೆ ನೋಡಿಕೊಳ್ಳುತ್ತಾರೆ. ಹಾಗಾಗಿ ಜಯದೇವ ಹೃದ್ರೋಗ ಸಂಸ್ಥೆ ಬಡವರ ಜೊತೆಗೆ ಎಲ್ಲರ ಪಾಲಿಗೆ ಸಂಜೀವಿನಿ ಪರ್ವತವಿದ್ದ ಹಾಗೆ. ಜಯದೇವ ಆಸ್ಪತ್ರೆಗೆ ಎದುರಾಯ್ತು ಕೊರೊನಾ ಕಂಟಕ ಆದರೆ, ಇದೇ ಜಯದೇವ ಆಸ್ಪತ್ರೆಗೆ ಕೊರೊನಾ ಕಂಟಕ ಎದುರಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಕೆಲ ಸಿಬ್ಬಂದಿಗೆ ವೈರಸ್​ ವಕ್ಕರಿಸಿದೆ. ಹೀಗಾಗಿ ಆಸ್ಪತ್ರೆಯ […]

ಮಾಮೂಲಿ ಪೇಷಂಟ್​ಗಳು.. ಜಯದೇವ ಆಸ್ಪತ್ರೆ ಕಡೆ ಸದ್ಯಕ್ಕೆ ಹೋಗಬೇಡಿ
KUSHAL V
|

Updated on:Jun 27, 2020 | 4:05 PM

Share

ಬೆಂಗಳೂರು: ನಗರದ ಜಯದೇವ ಆಸ್ಪತ್ರೆ ಎಂದರೆ ರಾಜ್ಯದ ಹೃದ್ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುವಂಥ ವೈದ್ಯಕೀಯ ಸಂಸ್ಥೆ. ಸರ್ಕಾರಿ ಆಸ್ಪತ್ರೆಯಾಗಿದ್ರೂ ಇಲ್ಲಿಗೆ ಬರುವ ಪೇಷಂಟ್​ಗಳನ್ನ ಯಾವುದೇ ಕುಂದು ಕೊರತೆ ಇಲ್ಲದ ಹಾಗೆ ನೋಡಿಕೊಳ್ಳುತ್ತಾರೆ. ಹಾಗಾಗಿ ಜಯದೇವ ಹೃದ್ರೋಗ ಸಂಸ್ಥೆ ಬಡವರ ಜೊತೆಗೆ ಎಲ್ಲರ ಪಾಲಿಗೆ ಸಂಜೀವಿನಿ ಪರ್ವತವಿದ್ದ ಹಾಗೆ.

ಜಯದೇವ ಆಸ್ಪತ್ರೆಗೆ ಎದುರಾಯ್ತು ಕೊರೊನಾ ಕಂಟಕ ಆದರೆ, ಇದೇ ಜಯದೇವ ಆಸ್ಪತ್ರೆಗೆ ಕೊರೊನಾ ಕಂಟಕ ಎದುರಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಕೆಲ ಸಿಬ್ಬಂದಿಗೆ ವೈರಸ್​ ವಕ್ಕರಿಸಿದೆ. ಹೀಗಾಗಿ ಆಸ್ಪತ್ರೆಯ OPDಯನ್ನು ಜೂನ್​ 29ರ ತನಕ ಬಂದ್ ಮಾಡಲಾಗಿತ್ತು. ಆದರೆ, ಇದೀಗ ಮತ್ತೆ ಕೆಲ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಒಪಿಡಿಯನ್ನು ಜುಲೈ 4ರವರೆಗೂ ಮುಚ್ಚಲು ನಿರ್ಧರಿಸಲಾಗಿದೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಕೇವಲ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಸುತ್ತೋಲೆ ಹೊರಡಿಸಿದ್ದಾರೆ.

Published On - 4:01 pm, Sat, 27 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!