AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Siddaramaiah: ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’
ಸಿದ್ದರಾಮಯ್ಯ
KUSHAL V
|

Updated on:Feb 15, 2021 | 9:25 PM

Share

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್​ ಕತ್ತಿ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಟ್ವಿಟರ್​ ಮೂಲಕ ಸಚಿವರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ’ ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ ಇದ್ದ ಕುರ್ಚಿನೂ ಬಿಡಬೇಕಾದೀತು ಎಂದು ಟ್ವೀಟ್​ ಮೂಲಕ ಉಮೇಶ್​​ ಕತ್ತಿಗೆ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ ನಿನ್ನೆ ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಹೇಳಿಕೆ ಕೊಟ್ಟು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: Siddaramaiah | ನಾನು ಮೊನ್ನೆ ಟೈಲರ್​​ ಬಳಿ ನನ್ನ ಎದೆ ಚೆಕ್​ ಮಾಡಿಸಿದೆ.. ನಂದು 46 ಇಂಚಿನ ಎದೆ ಎಂದ ಸಿದ್ದರಾಮಯ್ಯ

Siddaramaiah | ಅಭಿವೃದ್ಧಿ ಕೆಲಸ ಮಾಡಿದ ನರೇಂದ್ರ ಮೋದಿ ಎಲೆಕ್ಷನ್​ನಲ್ಲಿ ಮತ್ತೆ ಸೋಲಬೇಕಾ? -ಮತ್ತೆ ಪ್ರಧಾನಿ ಮೋದಿ ಜಪ ಮಾಡಿದ ಸಿದ್ದರಾಮಯ್ಯ!

Published On - 9:21 pm, Mon, 15 February 21

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು