AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Siddaramaiah: ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’
ಸಿದ್ದರಾಮಯ್ಯ
KUSHAL V
|

Updated on:Feb 15, 2021 | 9:25 PM

Share

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್​ ಕತ್ತಿ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಟ್ವಿಟರ್​ ಮೂಲಕ ಸಚಿವರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ’ ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ ಇದ್ದ ಕುರ್ಚಿನೂ ಬಿಡಬೇಕಾದೀತು ಎಂದು ಟ್ವೀಟ್​ ಮೂಲಕ ಉಮೇಶ್​​ ಕತ್ತಿಗೆ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ ನಿನ್ನೆ ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಹೇಳಿಕೆ ಕೊಟ್ಟು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: Siddaramaiah | ನಾನು ಮೊನ್ನೆ ಟೈಲರ್​​ ಬಳಿ ನನ್ನ ಎದೆ ಚೆಕ್​ ಮಾಡಿಸಿದೆ.. ನಂದು 46 ಇಂಚಿನ ಎದೆ ಎಂದ ಸಿದ್ದರಾಮಯ್ಯ

Siddaramaiah | ಅಭಿವೃದ್ಧಿ ಕೆಲಸ ಮಾಡಿದ ನರೇಂದ್ರ ಮೋದಿ ಎಲೆಕ್ಷನ್​ನಲ್ಲಿ ಮತ್ತೆ ಸೋಲಬೇಕಾ? -ಮತ್ತೆ ಪ್ರಧಾನಿ ಮೋದಿ ಜಪ ಮಾಡಿದ ಸಿದ್ದರಾಮಯ್ಯ!

Published On - 9:21 pm, Mon, 15 February 21

Follow Us
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ