AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Siddaramaiah: ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’
ಸಿದ್ದರಾಮಯ್ಯ
KUSHAL V
|

Updated on:Feb 15, 2021 | 9:25 PM

Share

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್​ ಕತ್ತಿ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಟ್ವಿಟರ್​ ಮೂಲಕ ಸಚಿವರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ’ ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ ಇದ್ದ ಕುರ್ಚಿನೂ ಬಿಡಬೇಕಾದೀತು ಎಂದು ಟ್ವೀಟ್​ ಮೂಲಕ ಉಮೇಶ್​​ ಕತ್ತಿಗೆ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ ನಿನ್ನೆ ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಹೇಳಿಕೆ ಕೊಟ್ಟು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: Siddaramaiah | ನಾನು ಮೊನ್ನೆ ಟೈಲರ್​​ ಬಳಿ ನನ್ನ ಎದೆ ಚೆಕ್​ ಮಾಡಿಸಿದೆ.. ನಂದು 46 ಇಂಚಿನ ಎದೆ ಎಂದ ಸಿದ್ದರಾಮಯ್ಯ

Siddaramaiah | ಅಭಿವೃದ್ಧಿ ಕೆಲಸ ಮಾಡಿದ ನರೇಂದ್ರ ಮೋದಿ ಎಲೆಕ್ಷನ್​ನಲ್ಲಿ ಮತ್ತೆ ಸೋಲಬೇಕಾ? -ಮತ್ತೆ ಪ್ರಧಾನಿ ಮೋದಿ ಜಪ ಮಾಡಿದ ಸಿದ್ದರಾಮಯ್ಯ!

Published On - 9:21 pm, Mon, 15 February 21

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ