AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Siddaramaiah: ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’
ಸಿದ್ದರಾಮಯ್ಯ
KUSHAL V
|

Updated on:Feb 15, 2021 | 9:25 PM

Share

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್​ ಕತ್ತಿ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಟ್ವಿಟರ್​ ಮೂಲಕ ಸಚಿವರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ’ ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ ಇದ್ದ ಕುರ್ಚಿನೂ ಬಿಡಬೇಕಾದೀತು ಎಂದು ಟ್ವೀಟ್​ ಮೂಲಕ ಉಮೇಶ್​​ ಕತ್ತಿಗೆ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ ನಿನ್ನೆ ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಹೇಳಿಕೆ ಕೊಟ್ಟು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: Siddaramaiah | ನಾನು ಮೊನ್ನೆ ಟೈಲರ್​​ ಬಳಿ ನನ್ನ ಎದೆ ಚೆಕ್​ ಮಾಡಿಸಿದೆ.. ನಂದು 46 ಇಂಚಿನ ಎದೆ ಎಂದ ಸಿದ್ದರಾಮಯ್ಯ

Siddaramaiah | ಅಭಿವೃದ್ಧಿ ಕೆಲಸ ಮಾಡಿದ ನರೇಂದ್ರ ಮೋದಿ ಎಲೆಕ್ಷನ್​ನಲ್ಲಿ ಮತ್ತೆ ಸೋಲಬೇಕಾ? -ಮತ್ತೆ ಪ್ರಧಾನಿ ಮೋದಿ ಜಪ ಮಾಡಿದ ಸಿದ್ದರಾಮಯ್ಯ!

Published On - 9:21 pm, Mon, 15 February 21

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ