AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Siddaramaiah: ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’
ಸಿದ್ದರಾಮಯ್ಯ
KUSHAL V
|

Updated on:Feb 15, 2021 | 9:25 PM

Share

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್​ ಕತ್ತಿ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಟ್ವಿಟರ್​ ಮೂಲಕ ಸಚಿವರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ’ ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ ಇದ್ದ ಕುರ್ಚಿನೂ ಬಿಡಬೇಕಾದೀತು ಎಂದು ಟ್ವೀಟ್​ ಮೂಲಕ ಉಮೇಶ್​​ ಕತ್ತಿಗೆ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ ನಿನ್ನೆ ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಹೇಳಿಕೆ ಕೊಟ್ಟು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: Siddaramaiah | ನಾನು ಮೊನ್ನೆ ಟೈಲರ್​​ ಬಳಿ ನನ್ನ ಎದೆ ಚೆಕ್​ ಮಾಡಿಸಿದೆ.. ನಂದು 46 ಇಂಚಿನ ಎದೆ ಎಂದ ಸಿದ್ದರಾಮಯ್ಯ

Siddaramaiah | ಅಭಿವೃದ್ಧಿ ಕೆಲಸ ಮಾಡಿದ ನರೇಂದ್ರ ಮೋದಿ ಎಲೆಕ್ಷನ್​ನಲ್ಲಿ ಮತ್ತೆ ಸೋಲಬೇಕಾ? -ಮತ್ತೆ ಪ್ರಧಾನಿ ಮೋದಿ ಜಪ ಮಾಡಿದ ಸಿದ್ದರಾಮಯ್ಯ!

Published On - 9:21 pm, Mon, 15 February 21

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​