AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಹೊಸ ಕಾರ್ ಬೇಕಂತೆ.. ಆದ್ರೆ ಸ್ಪೀಕರ್ ಏನಂದ್ರು?

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೊಸ ಕಾರು ಖರೀದಿಗೆ ಸರ್ಕಾರ ಬ್ರೇಕ್ ಹಾಕಿದೆ. ಹೊಸ ಕಾರು ಖರೀದಿ ಸೇರಿದಂತೆ ಸಿದ್ದರಾಮಯ್ಯ ಮೂರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೊಸ ಕಾರು ಖರೀದಿ ಪ್ರಸ್ತಾಪಕ್ಕೆ ವಿಧಾನಸಭೆ ಸ್ಪೀಕರ್ ಅನುಮತಿ ನೀಡಿಲ್ಲ. ಇಬ್ಬರು ಪಿಎಗಳನ್ನು ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹೊಸ ಕಾರು ಖರೀದಿ ಮಾಡಲು ಎರಡು ತಿಂಗಳ ಹಿಂದೆಯೇ ಸಿದ್ದರಾಮಯ್ಯ ಪತ್ರ ಬರೆದಿದ್ದರು. 3 ಬೇಡಿಕೆ ಇಟ್ಟು ಬರೆದ ಪತ್ರ ಸ್ಪೀಕರ್ ಕಚೇರಿಯಲ್ಲೇ ಬಾಕಿಯಿದ್ದು, ಹಳೆಯ ಕಾರು ಬಳಕೆ […]

ಸಿದ್ದರಾಮಯ್ಯಗೆ ಹೊಸ ಕಾರ್ ಬೇಕಂತೆ.. ಆದ್ರೆ ಸ್ಪೀಕರ್ ಏನಂದ್ರು?
ಸಾಧು ಶ್ರೀನಾಥ್​
|

Updated on:Dec 30, 2019 | 1:59 PM

Share

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೊಸ ಕಾರು ಖರೀದಿಗೆ ಸರ್ಕಾರ ಬ್ರೇಕ್ ಹಾಕಿದೆ. ಹೊಸ ಕಾರು ಖರೀದಿ ಸೇರಿದಂತೆ ಸಿದ್ದರಾಮಯ್ಯ ಮೂರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೊಸ ಕಾರು ಖರೀದಿ ಪ್ರಸ್ತಾಪಕ್ಕೆ ವಿಧಾನಸಭೆ ಸ್ಪೀಕರ್ ಅನುಮತಿ ನೀಡಿಲ್ಲ.

ಇಬ್ಬರು ಪಿಎಗಳನ್ನು ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹೊಸ ಕಾರು ಖರೀದಿ ಮಾಡಲು ಎರಡು ತಿಂಗಳ ಹಿಂದೆಯೇ ಸಿದ್ದರಾಮಯ್ಯ ಪತ್ರ ಬರೆದಿದ್ದರು. 3 ಬೇಡಿಕೆ ಇಟ್ಟು ಬರೆದ ಪತ್ರ ಸ್ಪೀಕರ್ ಕಚೇರಿಯಲ್ಲೇ ಬಾಕಿಯಿದ್ದು, ಹಳೆಯ ಕಾರು ಬಳಕೆ ಮಾಡುವಂತೆ ಸ್ಪೀಕರ್ ಕಚೇರಿಯಿಂದ ಮೌಖಿಕ ಸೂಚನೆ ನೀಡಲಾಗಿದೆ. ಶಾಸಕರ ಭವನದ ಇಬ್ಬರು ವಾಹನ ಚಾಲಕರು ಮತ್ತು ಒಬ್ಬ ಸ್ವೀಪರ್​ರನ್ನು ಅನ್ಯ ಸೇವೆ ಮೇಲೆ ನಿಯೋಜಿಸಲು ಮಾಡಿರುವ ಮನವಿಗೂ ಸ್ಪೀಕರ್ ಕಚೇರಿ ಸ್ಪಂದನೆ ನೀಡಿಲ್ಲ.

Published On - 1:55 pm, Mon, 30 December 19

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ