AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಹೊಸ ಕಾರ್ ಬೇಕಂತೆ.. ಆದ್ರೆ ಸ್ಪೀಕರ್ ಏನಂದ್ರು?

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೊಸ ಕಾರು ಖರೀದಿಗೆ ಸರ್ಕಾರ ಬ್ರೇಕ್ ಹಾಕಿದೆ. ಹೊಸ ಕಾರು ಖರೀದಿ ಸೇರಿದಂತೆ ಸಿದ್ದರಾಮಯ್ಯ ಮೂರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೊಸ ಕಾರು ಖರೀದಿ ಪ್ರಸ್ತಾಪಕ್ಕೆ ವಿಧಾನಸಭೆ ಸ್ಪೀಕರ್ ಅನುಮತಿ ನೀಡಿಲ್ಲ. ಇಬ್ಬರು ಪಿಎಗಳನ್ನು ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹೊಸ ಕಾರು ಖರೀದಿ ಮಾಡಲು ಎರಡು ತಿಂಗಳ ಹಿಂದೆಯೇ ಸಿದ್ದರಾಮಯ್ಯ ಪತ್ರ ಬರೆದಿದ್ದರು. 3 ಬೇಡಿಕೆ ಇಟ್ಟು ಬರೆದ ಪತ್ರ ಸ್ಪೀಕರ್ ಕಚೇರಿಯಲ್ಲೇ ಬಾಕಿಯಿದ್ದು, ಹಳೆಯ ಕಾರು ಬಳಕೆ […]

ಸಿದ್ದರಾಮಯ್ಯಗೆ ಹೊಸ ಕಾರ್ ಬೇಕಂತೆ.. ಆದ್ರೆ ಸ್ಪೀಕರ್ ಏನಂದ್ರು?
ಸಾಧು ಶ್ರೀನಾಥ್​
|

Updated on:Dec 30, 2019 | 1:59 PM

Share

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೊಸ ಕಾರು ಖರೀದಿಗೆ ಸರ್ಕಾರ ಬ್ರೇಕ್ ಹಾಕಿದೆ. ಹೊಸ ಕಾರು ಖರೀದಿ ಸೇರಿದಂತೆ ಸಿದ್ದರಾಮಯ್ಯ ಮೂರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೊಸ ಕಾರು ಖರೀದಿ ಪ್ರಸ್ತಾಪಕ್ಕೆ ವಿಧಾನಸಭೆ ಸ್ಪೀಕರ್ ಅನುಮತಿ ನೀಡಿಲ್ಲ.

ಇಬ್ಬರು ಪಿಎಗಳನ್ನು ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹೊಸ ಕಾರು ಖರೀದಿ ಮಾಡಲು ಎರಡು ತಿಂಗಳ ಹಿಂದೆಯೇ ಸಿದ್ದರಾಮಯ್ಯ ಪತ್ರ ಬರೆದಿದ್ದರು. 3 ಬೇಡಿಕೆ ಇಟ್ಟು ಬರೆದ ಪತ್ರ ಸ್ಪೀಕರ್ ಕಚೇರಿಯಲ್ಲೇ ಬಾಕಿಯಿದ್ದು, ಹಳೆಯ ಕಾರು ಬಳಕೆ ಮಾಡುವಂತೆ ಸ್ಪೀಕರ್ ಕಚೇರಿಯಿಂದ ಮೌಖಿಕ ಸೂಚನೆ ನೀಡಲಾಗಿದೆ. ಶಾಸಕರ ಭವನದ ಇಬ್ಬರು ವಾಹನ ಚಾಲಕರು ಮತ್ತು ಒಬ್ಬ ಸ್ವೀಪರ್​ರನ್ನು ಅನ್ಯ ಸೇವೆ ಮೇಲೆ ನಿಯೋಜಿಸಲು ಮಾಡಿರುವ ಮನವಿಗೂ ಸ್ಪೀಕರ್ ಕಚೇರಿ ಸ್ಪಂದನೆ ನೀಡಿಲ್ಲ.

Published On - 1:55 pm, Mon, 30 December 19

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್