AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಹೊಸ ಕಾರ್ ಬೇಕಂತೆ.. ಆದ್ರೆ ಸ್ಪೀಕರ್ ಏನಂದ್ರು?

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೊಸ ಕಾರು ಖರೀದಿಗೆ ಸರ್ಕಾರ ಬ್ರೇಕ್ ಹಾಕಿದೆ. ಹೊಸ ಕಾರು ಖರೀದಿ ಸೇರಿದಂತೆ ಸಿದ್ದರಾಮಯ್ಯ ಮೂರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೊಸ ಕಾರು ಖರೀದಿ ಪ್ರಸ್ತಾಪಕ್ಕೆ ವಿಧಾನಸಭೆ ಸ್ಪೀಕರ್ ಅನುಮತಿ ನೀಡಿಲ್ಲ. ಇಬ್ಬರು ಪಿಎಗಳನ್ನು ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹೊಸ ಕಾರು ಖರೀದಿ ಮಾಡಲು ಎರಡು ತಿಂಗಳ ಹಿಂದೆಯೇ ಸಿದ್ದರಾಮಯ್ಯ ಪತ್ರ ಬರೆದಿದ್ದರು. 3 ಬೇಡಿಕೆ ಇಟ್ಟು ಬರೆದ ಪತ್ರ ಸ್ಪೀಕರ್ ಕಚೇರಿಯಲ್ಲೇ ಬಾಕಿಯಿದ್ದು, ಹಳೆಯ ಕಾರು ಬಳಕೆ […]

ಸಿದ್ದರಾಮಯ್ಯಗೆ ಹೊಸ ಕಾರ್ ಬೇಕಂತೆ.. ಆದ್ರೆ ಸ್ಪೀಕರ್ ಏನಂದ್ರು?
ಸಾಧು ಶ್ರೀನಾಥ್​
|

Updated on:Dec 30, 2019 | 1:59 PM

Share

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೊಸ ಕಾರು ಖರೀದಿಗೆ ಸರ್ಕಾರ ಬ್ರೇಕ್ ಹಾಕಿದೆ. ಹೊಸ ಕಾರು ಖರೀದಿ ಸೇರಿದಂತೆ ಸಿದ್ದರಾಮಯ್ಯ ಮೂರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೊಸ ಕಾರು ಖರೀದಿ ಪ್ರಸ್ತಾಪಕ್ಕೆ ವಿಧಾನಸಭೆ ಸ್ಪೀಕರ್ ಅನುಮತಿ ನೀಡಿಲ್ಲ.

ಇಬ್ಬರು ಪಿಎಗಳನ್ನು ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹೊಸ ಕಾರು ಖರೀದಿ ಮಾಡಲು ಎರಡು ತಿಂಗಳ ಹಿಂದೆಯೇ ಸಿದ್ದರಾಮಯ್ಯ ಪತ್ರ ಬರೆದಿದ್ದರು. 3 ಬೇಡಿಕೆ ಇಟ್ಟು ಬರೆದ ಪತ್ರ ಸ್ಪೀಕರ್ ಕಚೇರಿಯಲ್ಲೇ ಬಾಕಿಯಿದ್ದು, ಹಳೆಯ ಕಾರು ಬಳಕೆ ಮಾಡುವಂತೆ ಸ್ಪೀಕರ್ ಕಚೇರಿಯಿಂದ ಮೌಖಿಕ ಸೂಚನೆ ನೀಡಲಾಗಿದೆ. ಶಾಸಕರ ಭವನದ ಇಬ್ಬರು ವಾಹನ ಚಾಲಕರು ಮತ್ತು ಒಬ್ಬ ಸ್ವೀಪರ್​ರನ್ನು ಅನ್ಯ ಸೇವೆ ಮೇಲೆ ನಿಯೋಜಿಸಲು ಮಾಡಿರುವ ಮನವಿಗೂ ಸ್ಪೀಕರ್ ಕಚೇರಿ ಸ್ಪಂದನೆ ನೀಡಿಲ್ಲ.

Published On - 1:55 pm, Mon, 30 December 19

ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ