AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಹೊಸ ಕಾರ್ ಬೇಕಂತೆ.. ಆದ್ರೆ ಸ್ಪೀಕರ್ ಏನಂದ್ರು?

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೊಸ ಕಾರು ಖರೀದಿಗೆ ಸರ್ಕಾರ ಬ್ರೇಕ್ ಹಾಕಿದೆ. ಹೊಸ ಕಾರು ಖರೀದಿ ಸೇರಿದಂತೆ ಸಿದ್ದರಾಮಯ್ಯ ಮೂರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೊಸ ಕಾರು ಖರೀದಿ ಪ್ರಸ್ತಾಪಕ್ಕೆ ವಿಧಾನಸಭೆ ಸ್ಪೀಕರ್ ಅನುಮತಿ ನೀಡಿಲ್ಲ. ಇಬ್ಬರು ಪಿಎಗಳನ್ನು ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹೊಸ ಕಾರು ಖರೀದಿ ಮಾಡಲು ಎರಡು ತಿಂಗಳ ಹಿಂದೆಯೇ ಸಿದ್ದರಾಮಯ್ಯ ಪತ್ರ ಬರೆದಿದ್ದರು. 3 ಬೇಡಿಕೆ ಇಟ್ಟು ಬರೆದ ಪತ್ರ ಸ್ಪೀಕರ್ ಕಚೇರಿಯಲ್ಲೇ ಬಾಕಿಯಿದ್ದು, ಹಳೆಯ ಕಾರು ಬಳಕೆ […]

ಸಿದ್ದರಾಮಯ್ಯಗೆ ಹೊಸ ಕಾರ್ ಬೇಕಂತೆ.. ಆದ್ರೆ ಸ್ಪೀಕರ್ ಏನಂದ್ರು?
ಸಾಧು ಶ್ರೀನಾಥ್​
|

Updated on:Dec 30, 2019 | 1:59 PM

Share

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೊಸ ಕಾರು ಖರೀದಿಗೆ ಸರ್ಕಾರ ಬ್ರೇಕ್ ಹಾಕಿದೆ. ಹೊಸ ಕಾರು ಖರೀದಿ ಸೇರಿದಂತೆ ಸಿದ್ದರಾಮಯ್ಯ ಮೂರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೊಸ ಕಾರು ಖರೀದಿ ಪ್ರಸ್ತಾಪಕ್ಕೆ ವಿಧಾನಸಭೆ ಸ್ಪೀಕರ್ ಅನುಮತಿ ನೀಡಿಲ್ಲ.

ಇಬ್ಬರು ಪಿಎಗಳನ್ನು ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹೊಸ ಕಾರು ಖರೀದಿ ಮಾಡಲು ಎರಡು ತಿಂಗಳ ಹಿಂದೆಯೇ ಸಿದ್ದರಾಮಯ್ಯ ಪತ್ರ ಬರೆದಿದ್ದರು. 3 ಬೇಡಿಕೆ ಇಟ್ಟು ಬರೆದ ಪತ್ರ ಸ್ಪೀಕರ್ ಕಚೇರಿಯಲ್ಲೇ ಬಾಕಿಯಿದ್ದು, ಹಳೆಯ ಕಾರು ಬಳಕೆ ಮಾಡುವಂತೆ ಸ್ಪೀಕರ್ ಕಚೇರಿಯಿಂದ ಮೌಖಿಕ ಸೂಚನೆ ನೀಡಲಾಗಿದೆ. ಶಾಸಕರ ಭವನದ ಇಬ್ಬರು ವಾಹನ ಚಾಲಕರು ಮತ್ತು ಒಬ್ಬ ಸ್ವೀಪರ್​ರನ್ನು ಅನ್ಯ ಸೇವೆ ಮೇಲೆ ನಿಯೋಜಿಸಲು ಮಾಡಿರುವ ಮನವಿಗೂ ಸ್ಪೀಕರ್ ಕಚೇರಿ ಸ್ಪಂದನೆ ನೀಡಿಲ್ಲ.

Published On - 1:55 pm, Mon, 30 December 19

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ