AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H.ವಿಶ್ವನಾಥ್‌ ಬಳಿ ಹೋರಾಟ ಮಾಡೋದು ಹೇಗೆಂದು ಕರೆಸಿಕೊಂಡು ಪಾಠ ಹೇಳಿಸಿಕೊಳ್ಳುವೆ -ಸಿದ್ದು ಟಾಂಗ್​

ಹೆಚ್‌.ವಿಶ್ವನಾಥ್‌ರನ್ನು ಕರೆಸಿಕೊಂಡು ಪಾಠ ಹೇಳಿಸಿಕೊಳ್ಳುವೆ. ಹೋರಾಟ ಮಾಡೋದು ಹೇಗೆಂದು ಪಾಠ ಹೇಳಿಸಿಕೊಳ್ಳುವೆ ಎಂದು ವಿಶ್ವನಾಥ್‌ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಯವಾಗಿ ತಿರುಗೇಟು ಕೊಟ್ಟಿದ್ದಾರೆ.

H.ವಿಶ್ವನಾಥ್‌ ಬಳಿ ಹೋರಾಟ ಮಾಡೋದು ಹೇಗೆಂದು ಕರೆಸಿಕೊಂಡು ಪಾಠ ಹೇಳಿಸಿಕೊಳ್ಳುವೆ -ಸಿದ್ದು ಟಾಂಗ್​
ಹೆಚ್‌.ವಿಶ್ವನಾಥ್‌ (ಎಡ); ಸಿದ್ದರಾಮಯ್ಯ (ಬಲ)
KUSHAL V
|

Updated on:Jan 05, 2021 | 7:33 PM

Share

ಬೆಂಗಳೂರು: ಹೆಚ್‌.ವಿಶ್ವನಾಥ್‌ರನ್ನು ಕರೆಸಿಕೊಂಡು ಪಾಠ ಹೇಳಿಸಿಕೊಳ್ಳುವೆ. ಹೋರಾಟ ಮಾಡೋದು ಹೇಗೆಂದು ಪಾಠ ಹೇಳಿಸಿಕೊಳ್ಳುವೆ ಎಂದು ವಿಶ್ವನಾಥ್‌ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಯವಾಗಿ ತಿರುಗೇಟು ಕೊಟ್ಟಿದ್ದಾರೆ.

ನಾವು ಯಾವುದೇ ರೀತಿಯ ಹೋರಾಟವನ್ನೂ ಮಾಡಿಲ್ಲ. ಹೆಚ್‌.ವಿಶ್ವನಾಥ್ ಬಹಳ ಹೋರಾಟ ಮಾಡಿದ್ದಾರಲ್ಲಾ? ಹಾಗಾಗಿ, ಏನು ಹೋರಾಟ ಮಾಡಿದ್ದಾರೆಂದು ಪಾಠ ಹೇಳಿಸಿಕೊಳ್ಳುವೆ ಎಂದು ಸಿದ್ದರಾಮಯ್ಯ ಟಾಂಗ್​ ಕೊಟ್ಟರು. ಜನ ಸಿಎಂರನ್ನಾಗಿ ಮಾಡಿದ್ರು, ಆಗಿದ್ದೆ ಅಷ್ಟೇ ಎಂದು ಹೇಳಿದರು.

ಸಿಎಂ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣ ವಿಚಾರವಾಗಿ ನಾನು ಇನ್ನೂ ಕೋರ್ಟ್​ ಆದೇಶದ ಪ್ರತಿ ನೋಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕೋರ್ಟ್​ ಆದೇಶದ ಪ್ರತಿ‌ ನೋಡಿದ ಬಳಿಕ ಮಾತಾಡುವೆ. ದೇವರಜೀವನಹಳ್ಳಿ ಪ್ರಕರಣದಲ್ಲಿ ರಾಜೀನಾಮೆ ಕೇಳಿದ್ದೆವು. ಆದರೆ, ಸಿಎಂ ಯಡಿಯೂರಪ್ಪ ಭಂಡತನ ತೋರಿಸಿದ್ದರು. ಈಗಲೂ ಕೂಡ ಹಾಗೆಯೇ ಮಾಡುತ್ತಾರೆ ಅನಿಸುತ್ತೆ ಎಂದು ಹೇಳಿದರು.

ಗ್ರಾ.ಪಂ.ಗಳಲ್ಲಿ ಜೆಡಿಎಸ್​ ಸದಸ್ಯರನ್ನ ಕಾಂಗ್ರೆಸ್​ ಸೆಳೆಯುತ್ತಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ನಾವು ಯಾವ ಪಕ್ಷದ ಸದಸ್ಯರನ್ನೂ ಸೆಳೆಯುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಆದರೆ, ಅವರೇ ಪಕ್ಷಕ್ಕೆ ಸೇರಲು ಬಯಸಿದರೆ ಬೇಡ ಎನ್ನಲಾಗಲ್ಲ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನ ಸ್ವಾಗತಿಸ್ತೇವೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟರು.

ಅಪ್ಪನ ಜೊತೆಯಲ್ಲಿ ಮಗ ಇದ್ದರೇ ತಪ್ಪೇನು? -ವಿಜಯೇಂದ್ರ ಪರ ರೇಣುಕಾಚಾರ್ಯ ಬ್ಯಾಟಿಂಗ್​

Published On - 7:31 pm, Tue, 5 January 21

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು