AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳದ ಆ ವ್ಯಕ್ತಿ ಹೇಮಾವತಿ ಸೇತುವೆ ಬಳಿ ರಾತ್ರಿ ಕಾರು ನಿಲ್ಲಿಸಿ ಎಲ್ಲಿ ಹೋದ?

ಹಾಸನ: ಕೆಫೆ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಆತ್ಮಹತ್ಯೆಯ ಬಗ್ಗೆ ಎಲ್ಲರಿಗೂ ತಿಳಿದಿದೆ. ನೇತ್ರಾವತಿ ನದಿ ಬಳಿ ತಮ್ಮ ಕಾರು ನಿಲ್ಲಿಸಿ ಕಾಣೆಯಾಗಿದ್ದರು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯ ಮೂಲಕ ತಿಳಿದು ಬಂದಿತ್ತು. ಈಗ ಇದೇ ಮಾದರಿಯಲ್ಲಿ ಹೇಮಾವತಿ ಸೇತುವೆ ಮೇಲೆ ಕಾರ್ ನಿಲ್ಲಿಸಿ ಮಾಲೀಕ ನಾಪತ್ತೆಯಾಗಿರುವ ಘಟನೆ ಹಾಸನ‌ ಜಿಲ್ಲೆ ಗೊರೂರು ಹೇಮಾವತಿ ಜಲಾಶಯದ ಹಿನ್ನೀರಿನ ಬಳಿ ನಡೆದಿದೆ. ಶೆಟ್ಟಿಹಳ್ಳಿ ಬ್ರಿಡ್ಜ್ ಮೇಲೆ ಕೆಎ 53 ಪಿ 3777 ನಂಬರಿನ ಕಾರು ಬಿಟ್ಟು […]

ಹೆಬ್ಬಾಳದ ಆ ವ್ಯಕ್ತಿ ಹೇಮಾವತಿ ಸೇತುವೆ ಬಳಿ ರಾತ್ರಿ ಕಾರು ನಿಲ್ಲಿಸಿ ಎಲ್ಲಿ ಹೋದ?
ಆಯೇಷಾ ಬಾನು
|

Updated on: Sep 08, 2020 | 10:26 AM

Share

ಹಾಸನ: ಕೆಫೆ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಆತ್ಮಹತ್ಯೆಯ ಬಗ್ಗೆ ಎಲ್ಲರಿಗೂ ತಿಳಿದಿದೆ. ನೇತ್ರಾವತಿ ನದಿ ಬಳಿ ತಮ್ಮ ಕಾರು ನಿಲ್ಲಿಸಿ ಕಾಣೆಯಾಗಿದ್ದರು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯ ಮೂಲಕ ತಿಳಿದು ಬಂದಿತ್ತು. ಈಗ ಇದೇ ಮಾದರಿಯಲ್ಲಿ ಹೇಮಾವತಿ ಸೇತುವೆ ಮೇಲೆ ಕಾರ್ ನಿಲ್ಲಿಸಿ ಮಾಲೀಕ ನಾಪತ್ತೆಯಾಗಿರುವ ಘಟನೆ ಹಾಸನ‌ ಜಿಲ್ಲೆ ಗೊರೂರು ಹೇಮಾವತಿ ಜಲಾಶಯದ ಹಿನ್ನೀರಿನ ಬಳಿ ನಡೆದಿದೆ.

ಶೆಟ್ಟಿಹಳ್ಳಿ ಬ್ರಿಡ್ಜ್ ಮೇಲೆ ಕೆಎ 53 ಪಿ 3777 ನಂಬರಿನ ಕಾರು ಬಿಟ್ಟು ಮಾಲೀಕ ನಾಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿಯಿಂದ ಕಾರು ಅಲ್ಲೇ ನಿಂತಿದೆ. ಕಾರಿನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಹರೀಶ್ ಎಂಬುವವರ ಡಿಎಲ್ ಪತ್ತೆಯಾಗಿದ್ದು. ಕಾರು ಬಿಟ್ಟು ಮಾಲೀಕ ಎಲ್ಲಿ ಹೋಗಿರ ಬಹುದೆಂಬ ಬಗ್ಗೆ ಹಲವು ಅನುಮಾನ ಉಂಟಾಗಿದೆ. ಸ್ಥಳಕ್ಕೆ ಗೊರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ