AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳದ ಆ ವ್ಯಕ್ತಿ ಹೇಮಾವತಿ ಸೇತುವೆ ಬಳಿ ರಾತ್ರಿ ಕಾರು ನಿಲ್ಲಿಸಿ ಎಲ್ಲಿ ಹೋದ?

ಹಾಸನ: ಕೆಫೆ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಆತ್ಮಹತ್ಯೆಯ ಬಗ್ಗೆ ಎಲ್ಲರಿಗೂ ತಿಳಿದಿದೆ. ನೇತ್ರಾವತಿ ನದಿ ಬಳಿ ತಮ್ಮ ಕಾರು ನಿಲ್ಲಿಸಿ ಕಾಣೆಯಾಗಿದ್ದರು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯ ಮೂಲಕ ತಿಳಿದು ಬಂದಿತ್ತು. ಈಗ ಇದೇ ಮಾದರಿಯಲ್ಲಿ ಹೇಮಾವತಿ ಸೇತುವೆ ಮೇಲೆ ಕಾರ್ ನಿಲ್ಲಿಸಿ ಮಾಲೀಕ ನಾಪತ್ತೆಯಾಗಿರುವ ಘಟನೆ ಹಾಸನ‌ ಜಿಲ್ಲೆ ಗೊರೂರು ಹೇಮಾವತಿ ಜಲಾಶಯದ ಹಿನ್ನೀರಿನ ಬಳಿ ನಡೆದಿದೆ. ಶೆಟ್ಟಿಹಳ್ಳಿ ಬ್ರಿಡ್ಜ್ ಮೇಲೆ ಕೆಎ 53 ಪಿ 3777 ನಂಬರಿನ ಕಾರು ಬಿಟ್ಟು […]

ಹೆಬ್ಬಾಳದ ಆ ವ್ಯಕ್ತಿ ಹೇಮಾವತಿ ಸೇತುವೆ ಬಳಿ ರಾತ್ರಿ ಕಾರು ನಿಲ್ಲಿಸಿ ಎಲ್ಲಿ ಹೋದ?
Follow us
ಆಯೇಷಾ ಬಾನು
|

Updated on: Sep 08, 2020 | 10:26 AM

ಹಾಸನ: ಕೆಫೆ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಆತ್ಮಹತ್ಯೆಯ ಬಗ್ಗೆ ಎಲ್ಲರಿಗೂ ತಿಳಿದಿದೆ. ನೇತ್ರಾವತಿ ನದಿ ಬಳಿ ತಮ್ಮ ಕಾರು ನಿಲ್ಲಿಸಿ ಕಾಣೆಯಾಗಿದ್ದರು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯ ಮೂಲಕ ತಿಳಿದು ಬಂದಿತ್ತು. ಈಗ ಇದೇ ಮಾದರಿಯಲ್ಲಿ ಹೇಮಾವತಿ ಸೇತುವೆ ಮೇಲೆ ಕಾರ್ ನಿಲ್ಲಿಸಿ ಮಾಲೀಕ ನಾಪತ್ತೆಯಾಗಿರುವ ಘಟನೆ ಹಾಸನ‌ ಜಿಲ್ಲೆ ಗೊರೂರು ಹೇಮಾವತಿ ಜಲಾಶಯದ ಹಿನ್ನೀರಿನ ಬಳಿ ನಡೆದಿದೆ.

ಶೆಟ್ಟಿಹಳ್ಳಿ ಬ್ರಿಡ್ಜ್ ಮೇಲೆ ಕೆಎ 53 ಪಿ 3777 ನಂಬರಿನ ಕಾರು ಬಿಟ್ಟು ಮಾಲೀಕ ನಾಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿಯಿಂದ ಕಾರು ಅಲ್ಲೇ ನಿಂತಿದೆ. ಕಾರಿನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಹರೀಶ್ ಎಂಬುವವರ ಡಿಎಲ್ ಪತ್ತೆಯಾಗಿದ್ದು. ಕಾರು ಬಿಟ್ಟು ಮಾಲೀಕ ಎಲ್ಲಿ ಹೋಗಿರ ಬಹುದೆಂಬ ಬಗ್ಗೆ ಹಲವು ಅನುಮಾನ ಉಂಟಾಗಿದೆ. ಸ್ಥಳಕ್ಕೆ ಗೊರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್