AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರ್ಛೆ ಔಷಧಿ ಸಿಂಪಡಿಸಿ ರಾತ್ರೋರಾತ್ರಿ 35 ಮೇಕೆ ಕಳ್ಳತನ! ಎಲ್ಲಿ?

ಗದಗ:ಮೂರ್ಛೆ ಹೋಗುವ ಔಷಧಿ ಸಿಂಪಡಿಸಿ ರಾತ್ರೋರಾತ್ರಿ 35ಕ್ಕೂ ಹೆಚ್ಚು ಮೇಕೆಗಳನ್ನು ಕಳ್ಳತನ ಮಾಡಿರುವ ಘಟನೆ ಗದಗದ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದ ಗಾಳಪ್ಪ ಗುಡಿಸಲಮನಿ ಎಂಬುವವರಿಗೆ ಸೇರಿದ 35 ಹೆಚ್ಚು ಕುರಿಗಳನ್ನು ಮಧ್ಯರಾತ್ರಿ ದುಷ್ಕರ್ಮಿಗಳು ಮೂರ್ಛೆ ಹೋಗುವ ಔಷಧಿ ಸಿಂಪಡಿಸಿ ಕಳ್ಳತನ ಮಾಡಿದ್ದಾರೆ. ಮೇಕೆಗಳ ಮಾಲೀಕರ ಮನೆ ಗ್ರಾಮದ ಹೊರವಲಯದಲ್ಲಿರುವುದರಿಂದ ಕಳ್ಳರಿಗೆ ಮೇಕೆಗಳನ್ನು ಕದ್ದು ಪರಾರಿಯಾಗಲು ಸುಲಭವಾಗಿದ್ದು, ಸದ್ಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರ್ಛೆ ಔಷಧಿ ಸಿಂಪಡಿಸಿ ರಾತ್ರೋರಾತ್ರಿ 35 ಮೇಕೆ ಕಳ್ಳತನ! ಎಲ್ಲಿ?
ಸಾಧು ಶ್ರೀನಾಥ್​
|

Updated on: Aug 01, 2020 | 11:53 AM

Share

ಗದಗ:ಮೂರ್ಛೆ ಹೋಗುವ ಔಷಧಿ ಸಿಂಪಡಿಸಿ ರಾತ್ರೋರಾತ್ರಿ 35ಕ್ಕೂ ಹೆಚ್ಚು ಮೇಕೆಗಳನ್ನು ಕಳ್ಳತನ ಮಾಡಿರುವ ಘಟನೆ ಗದಗದ ಜಿಲ್ಲೆಯಲ್ಲಿ ನಡೆದಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದ ಗಾಳಪ್ಪ ಗುಡಿಸಲಮನಿ ಎಂಬುವವರಿಗೆ ಸೇರಿದ 35 ಹೆಚ್ಚು ಕುರಿಗಳನ್ನು ಮಧ್ಯರಾತ್ರಿ ದುಷ್ಕರ್ಮಿಗಳು ಮೂರ್ಛೆ ಹೋಗುವ ಔಷಧಿ ಸಿಂಪಡಿಸಿ ಕಳ್ಳತನ ಮಾಡಿದ್ದಾರೆ.

ಮೇಕೆಗಳ ಮಾಲೀಕರ ಮನೆ ಗ್ರಾಮದ ಹೊರವಲಯದಲ್ಲಿರುವುದರಿಂದ ಕಳ್ಳರಿಗೆ ಮೇಕೆಗಳನ್ನು ಕದ್ದು ಪರಾರಿಯಾಗಲು ಸುಲಭವಾಗಿದ್ದು, ಸದ್ಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!