AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರ್ಛೆ ಔಷಧಿ ಸಿಂಪಡಿಸಿ ರಾತ್ರೋರಾತ್ರಿ 35 ಮೇಕೆ ಕಳ್ಳತನ! ಎಲ್ಲಿ?

ಗದಗ:ಮೂರ್ಛೆ ಹೋಗುವ ಔಷಧಿ ಸಿಂಪಡಿಸಿ ರಾತ್ರೋರಾತ್ರಿ 35ಕ್ಕೂ ಹೆಚ್ಚು ಮೇಕೆಗಳನ್ನು ಕಳ್ಳತನ ಮಾಡಿರುವ ಘಟನೆ ಗದಗದ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದ ಗಾಳಪ್ಪ ಗುಡಿಸಲಮನಿ ಎಂಬುವವರಿಗೆ ಸೇರಿದ 35 ಹೆಚ್ಚು ಕುರಿಗಳನ್ನು ಮಧ್ಯರಾತ್ರಿ ದುಷ್ಕರ್ಮಿಗಳು ಮೂರ್ಛೆ ಹೋಗುವ ಔಷಧಿ ಸಿಂಪಡಿಸಿ ಕಳ್ಳತನ ಮಾಡಿದ್ದಾರೆ. ಮೇಕೆಗಳ ಮಾಲೀಕರ ಮನೆ ಗ್ರಾಮದ ಹೊರವಲಯದಲ್ಲಿರುವುದರಿಂದ ಕಳ್ಳರಿಗೆ ಮೇಕೆಗಳನ್ನು ಕದ್ದು ಪರಾರಿಯಾಗಲು ಸುಲಭವಾಗಿದ್ದು, ಸದ್ಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರ್ಛೆ ಔಷಧಿ ಸಿಂಪಡಿಸಿ ರಾತ್ರೋರಾತ್ರಿ 35 ಮೇಕೆ ಕಳ್ಳತನ! ಎಲ್ಲಿ?
ಸಾಧು ಶ್ರೀನಾಥ್​
|

Updated on: Aug 01, 2020 | 11:53 AM

Share

ಗದಗ:ಮೂರ್ಛೆ ಹೋಗುವ ಔಷಧಿ ಸಿಂಪಡಿಸಿ ರಾತ್ರೋರಾತ್ರಿ 35ಕ್ಕೂ ಹೆಚ್ಚು ಮೇಕೆಗಳನ್ನು ಕಳ್ಳತನ ಮಾಡಿರುವ ಘಟನೆ ಗದಗದ ಜಿಲ್ಲೆಯಲ್ಲಿ ನಡೆದಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದ ಗಾಳಪ್ಪ ಗುಡಿಸಲಮನಿ ಎಂಬುವವರಿಗೆ ಸೇರಿದ 35 ಹೆಚ್ಚು ಕುರಿಗಳನ್ನು ಮಧ್ಯರಾತ್ರಿ ದುಷ್ಕರ್ಮಿಗಳು ಮೂರ್ಛೆ ಹೋಗುವ ಔಷಧಿ ಸಿಂಪಡಿಸಿ ಕಳ್ಳತನ ಮಾಡಿದ್ದಾರೆ.

ಮೇಕೆಗಳ ಮಾಲೀಕರ ಮನೆ ಗ್ರಾಮದ ಹೊರವಲಯದಲ್ಲಿರುವುದರಿಂದ ಕಳ್ಳರಿಗೆ ಮೇಕೆಗಳನ್ನು ಕದ್ದು ಪರಾರಿಯಾಗಲು ಸುಲಭವಾಗಿದ್ದು, ಸದ್ಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ