AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಅತಿವೃಷ್ಟಿಗೆ 65 ಮನೆ ಕುಸಿತ, ಹಾಳಾದ ಟ್ರಾನ್ಸಫಾರ್ಮಗಳೆಷ್ಟು?

ಶಿವಮೊಗ್ಗ:  ಜಿಲ್ಲೆಯಾದ್ಯಂತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಮಾರು 65 ಕ್ಕೂ ಹೆಚ್ಚು ಮನೆಗಳು ಧರೆಗುರುಳಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅತಿವೃಷ್ಟಿ ಏರ್ಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈಗಾಗಲೇ ಶಿವಮೊಗ್ಗ ನಗರದಲ್ಲಿ ಐದು ಕಡೆ ಕಾಳಜಿ ಕೇಂದ್ರ ತೆಗೆದಿದೆ. ಜೊತೆಗೆ ಮಳೆಯಿಂದಾಗಿ ಜಿಲ್ಲೆಯಲ್ಲಿ 3,500 ವಿದ್ಯುತ್ ಕಂಬಗಳು ಕುಸಿದುಬಿದ್ದಿದ್ದು, 60 ಟ್ರಾನ್ಸಫಾರ್ಮಗಳು ಹಾಳಾಗಿವೆ. ಈಗಾಗಲೇ ಮೆಸ್ಕಾಂ ಸಿಬ್ಬಂದಿ ಹಾಳಾಗಿರುವ ಟ್ರಾನ್ಸ್ಫಾರ್ಮರ್ ಹಾಗೂ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. […]

ಶಿವಮೊಗ್ಗ: ಅತಿವೃಷ್ಟಿಗೆ 65 ಮನೆ ಕುಸಿತ, ಹಾಳಾದ ಟ್ರಾನ್ಸಫಾರ್ಮಗಳೆಷ್ಟು?
ಸಾಧು ಶ್ರೀನಾಥ್​
|

Updated on:Aug 07, 2020 | 2:31 PM

Share

ಶಿವಮೊಗ್ಗ:  ಜಿಲ್ಲೆಯಾದ್ಯಂತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಮಾರು 65 ಕ್ಕೂ ಹೆಚ್ಚು ಮನೆಗಳು ಧರೆಗುರುಳಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅತಿವೃಷ್ಟಿ ಏರ್ಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈಗಾಗಲೇ ಶಿವಮೊಗ್ಗ ನಗರದಲ್ಲಿ ಐದು ಕಡೆ ಕಾಳಜಿ ಕೇಂದ್ರ ತೆಗೆದಿದೆ. ಜೊತೆಗೆ ಮಳೆಯಿಂದಾಗಿ ಜಿಲ್ಲೆಯಲ್ಲಿ 3,500 ವಿದ್ಯುತ್ ಕಂಬಗಳು ಕುಸಿದುಬಿದ್ದಿದ್ದು, 60 ಟ್ರಾನ್ಸಫಾರ್ಮಗಳು ಹಾಳಾಗಿವೆ. ಈಗಾಗಲೇ ಮೆಸ್ಕಾಂ ಸಿಬ್ಬಂದಿ ಹಾಳಾಗಿರುವ ಟ್ರಾನ್ಸ್ಫಾರ್ಮರ್ ಹಾಗೂ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಸೊರಬ ತಾಲೂಕಿನಲ್ಲಿ ಹೆಚ್ಚು ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮಳೆಯಿಂದಾಗಿ ಸುಮಾರು 2361 ಹೆಕ್ಟೇರ್ ಮುಸುಕಿನ ಜೋಳ ಹಾಗೂ ಭತ್ತದ ಬೆಳೆಗೆ ಹಾನಿಯಾಗಿದೆ ಎಂದು ಸಚಿವ ಈಶ್ವರಪ್ಪ ನಡೆಸಿದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 2:30 pm, Fri, 7 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್