AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್ ಟೆಕ್ ಮಾಡುವಾಗ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ

ಹಾಸನ: ಮುಂದೊಂದು ಚಲಿಸುತ್ತಿರುವ ಸಾರಿಗೆ ಬಸ್ ಅನ್ನು ಓವರ್ ಟೆಕ್ ಮಾಡುವಾಗ.. ಎದುರಿಗೆ ಬಂದ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ತುಮಕೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಇನ್ನೊವಾ ಕಾರು ನಡುವೆ ಈ ಡಿಕ್ಕಿ ಸಂಭವಿಸಿದೆ. ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ […]

ಓವರ್ ಟೆಕ್ ಮಾಡುವಾಗ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 14, 2020 | 12:53 PM

Share

ಹಾಸನ: ಮುಂದೊಂದು ಚಲಿಸುತ್ತಿರುವ ಸಾರಿಗೆ ಬಸ್ ಅನ್ನು ಓವರ್ ಟೆಕ್ ಮಾಡುವಾಗ.. ಎದುರಿಗೆ ಬಂದ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ತುಮಕೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಇನ್ನೊವಾ ಕಾರು ನಡುವೆ ಈ ಡಿಕ್ಕಿ ಸಂಭವಿಸಿದೆ. ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ