AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ […]

ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!
ಸಾಧು ಶ್ರೀನಾಥ್​
|

Updated on: Apr 20, 2020 | 10:02 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಗಲಾಟೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕು. ಮನೆಯಲ್ಲಿ‌ ತಿನ್ನೋಕ್ಕೆ ಅನ್ನ ಇಲ್ದೆ ಬೀದಿಗೆ ಬಿದ್ದಿರುವ ಪುಂಡರು ಗಲಾಟೆ ಮಾಡಿದ್ದಾರೆ ಎಂದು ಟಿವಿ9ಗೆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು