AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ […]

ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!
ಸಾಧು ಶ್ರೀನಾಥ್​
|

Updated on: Apr 20, 2020 | 10:02 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಗಲಾಟೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕು. ಮನೆಯಲ್ಲಿ‌ ತಿನ್ನೋಕ್ಕೆ ಅನ್ನ ಇಲ್ದೆ ಬೀದಿಗೆ ಬಿದ್ದಿರುವ ಪುಂಡರು ಗಲಾಟೆ ಮಾಡಿದ್ದಾರೆ ಎಂದು ಟಿವಿ9ಗೆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!