AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ […]

ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!
ಸಾಧು ಶ್ರೀನಾಥ್​
|

Updated on: Apr 20, 2020 | 10:02 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಗಲಾಟೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕು. ಮನೆಯಲ್ಲಿ‌ ತಿನ್ನೋಕ್ಕೆ ಅನ್ನ ಇಲ್ದೆ ಬೀದಿಗೆ ಬಿದ್ದಿರುವ ಪುಂಡರು ಗಲಾಟೆ ಮಾಡಿದ್ದಾರೆ ಎಂದು ಟಿವಿ9ಗೆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ