AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ […]

ಕೊರೊನಾ ವಾರಿಯರ್ಸ್​ ಅಷ್ಟೇ ಅಲ್ಲ, ಸ್ಥಳೀಯರ ಮೇಲೂ ಗೂಂಡಾಗಳಿಂದ ಹಲ್ಲೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 20, 2020 | 10:02 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಸಂಬಂಧ ಗಲಾಟೆ ತಡೆಯಲು ಹೋದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಆದ್ರೆ ನಿನ್ನೆ ಗಲಾಟೆ ಮಾಡಿದವರು ನಮ್ಮ ಏರಿಯಾದವರು ಅಲ್ಲ. ಪಕ್ಕದ ಏರಿಯಾದ ಪುಂಡರು ಬಂದು ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಲಾಟೆ ತಡೆಯಲು ಹೋದಾಗ ಪುಂಡರು ನಮ್ಮ ಮೇಲೂ ಹಲ್ಲೆ ಮಾಡಿದ್ದಾರೆ. ಅವರು ನಮ್ಮ ಏರಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಪೊಲೀಸರು ಅವರ ಕುಟುಂಬವನ್ನು ಬಿಟ್ಟು ನಮ್ಮ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಗಲಾಟೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕು. ಮನೆಯಲ್ಲಿ‌ ತಿನ್ನೋಕ್ಕೆ ಅನ್ನ ಇಲ್ದೆ ಬೀದಿಗೆ ಬಿದ್ದಿರುವ ಪುಂಡರು ಗಲಾಟೆ ಮಾಡಿದ್ದಾರೆ ಎಂದು ಟಿವಿ9ಗೆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್