AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಲಾಜಿಲ್ಲದೆ ಕಠೋರವಾದ ಕ್ರಮ ಕೈಗೊಳ್ಳಿ, ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಘಟನೆ ನಡೆದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಯಾರೇ ಆಗಲಿ ಅವರನ್ನು ಕ್ವಾರಂಟೈನ್‌ಗೆ ಶಿಫ್ಟ್ ಮಾಡಿ. ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಬಹಳ ಕಠೋರವಾದ, ಕಠಿಣವಾದ ಕ್ರಮ ಕೈಗೊಳ್ಳಿ. ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳಲು ಹಿಂಜರಿಯಬೇಡಿ ಎಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಈ ವೇಳೆ ಡಿಸಿಪಿ […]

ಮುಲಾಜಿಲ್ಲದೆ ಕಠೋರವಾದ ಕ್ರಮ ಕೈಗೊಳ್ಳಿ, ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ
ಸಾಧು ಶ್ರೀನಾಥ್​
|

Updated on:Apr 20, 2020 | 10:30 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಘಟನೆ ನಡೆದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಯಾರೇ ಆಗಲಿ ಅವರನ್ನು ಕ್ವಾರಂಟೈನ್‌ಗೆ ಶಿಫ್ಟ್ ಮಾಡಿ.

ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಬಹಳ ಕಠೋರವಾದ, ಕಠಿಣವಾದ ಕ್ರಮ ಕೈಗೊಳ್ಳಿ. ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳಲು ಹಿಂಜರಿಯಬೇಡಿ ಎಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಈ ವೇಳೆ ಡಿಸಿಪಿ ರಮೇಶ್ ಬಾನೋತ್‌ಗೆ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು. ರೀ ರಮೇಶ್ ಸ್ವಲ್ಪ ಸರಿಯಾಗಿ ಕೆಲಸ ಮಾಡಿ. ಯಾಕೆ ನೀವು ನಿನ್ನೆ ಘಟನಾ ಸ್ಥಳಕ್ಕೆ ಬರಲಿಲ್ಲ. ಕೊರೊನಾ ಬಿಟ್ಟರೆ ನಿಮಗೆ ಬೇರೆ ಕೆಲಸ ಏನಿದೆ ಎಂದು ಗ್ರಹ ಸಚಿವರು ಪ್ರಶ್ನಿಸಿದ್ದಾರೆ. ನಿನ್ನೆ ಹಿರಿಯ ಅಧಿಕಾರಿಗಳು ಇದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದು ಕ್ಲಾಸ್ ತೆಗೆದುಕೊಂಡರು.

Published On - 10:29 am, Mon, 20 April 20

ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ