AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಲಾಜಿಲ್ಲದೆ ಕಠೋರವಾದ ಕ್ರಮ ಕೈಗೊಳ್ಳಿ, ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಘಟನೆ ನಡೆದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಯಾರೇ ಆಗಲಿ ಅವರನ್ನು ಕ್ವಾರಂಟೈನ್‌ಗೆ ಶಿಫ್ಟ್ ಮಾಡಿ. ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಬಹಳ ಕಠೋರವಾದ, ಕಠಿಣವಾದ ಕ್ರಮ ಕೈಗೊಳ್ಳಿ. ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳಲು ಹಿಂಜರಿಯಬೇಡಿ ಎಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಈ ವೇಳೆ ಡಿಸಿಪಿ […]

ಮುಲಾಜಿಲ್ಲದೆ ಕಠೋರವಾದ ಕ್ರಮ ಕೈಗೊಳ್ಳಿ, ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ
ಸಾಧು ಶ್ರೀನಾಥ್​
|

Updated on:Apr 20, 2020 | 10:30 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಘಟನೆ ನಡೆದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಯಾರೇ ಆಗಲಿ ಅವರನ್ನು ಕ್ವಾರಂಟೈನ್‌ಗೆ ಶಿಫ್ಟ್ ಮಾಡಿ.

ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಬಹಳ ಕಠೋರವಾದ, ಕಠಿಣವಾದ ಕ್ರಮ ಕೈಗೊಳ್ಳಿ. ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳಲು ಹಿಂಜರಿಯಬೇಡಿ ಎಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಈ ವೇಳೆ ಡಿಸಿಪಿ ರಮೇಶ್ ಬಾನೋತ್‌ಗೆ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು. ರೀ ರಮೇಶ್ ಸ್ವಲ್ಪ ಸರಿಯಾಗಿ ಕೆಲಸ ಮಾಡಿ. ಯಾಕೆ ನೀವು ನಿನ್ನೆ ಘಟನಾ ಸ್ಥಳಕ್ಕೆ ಬರಲಿಲ್ಲ. ಕೊರೊನಾ ಬಿಟ್ಟರೆ ನಿಮಗೆ ಬೇರೆ ಕೆಲಸ ಏನಿದೆ ಎಂದು ಗ್ರಹ ಸಚಿವರು ಪ್ರಶ್ನಿಸಿದ್ದಾರೆ. ನಿನ್ನೆ ಹಿರಿಯ ಅಧಿಕಾರಿಗಳು ಇದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದು ಕ್ಲಾಸ್ ತೆಗೆದುಕೊಂಡರು.

Published On - 10:29 am, Mon, 20 April 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್