AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಲಾಜಿಲ್ಲದೆ ಕಠೋರವಾದ ಕ್ರಮ ಕೈಗೊಳ್ಳಿ, ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಘಟನೆ ನಡೆದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಯಾರೇ ಆಗಲಿ ಅವರನ್ನು ಕ್ವಾರಂಟೈನ್‌ಗೆ ಶಿಫ್ಟ್ ಮಾಡಿ. ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಬಹಳ ಕಠೋರವಾದ, ಕಠಿಣವಾದ ಕ್ರಮ ಕೈಗೊಳ್ಳಿ. ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳಲು ಹಿಂಜರಿಯಬೇಡಿ ಎಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಈ ವೇಳೆ ಡಿಸಿಪಿ […]

ಮುಲಾಜಿಲ್ಲದೆ ಕಠೋರವಾದ ಕ್ರಮ ಕೈಗೊಳ್ಳಿ, ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 20, 2020 | 10:30 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಘಟನೆ ನಡೆದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಯಾರೇ ಆಗಲಿ ಅವರನ್ನು ಕ್ವಾರಂಟೈನ್‌ಗೆ ಶಿಫ್ಟ್ ಮಾಡಿ.

ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಬಹಳ ಕಠೋರವಾದ, ಕಠಿಣವಾದ ಕ್ರಮ ಕೈಗೊಳ್ಳಿ. ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳಲು ಹಿಂಜರಿಯಬೇಡಿ ಎಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಈ ವೇಳೆ ಡಿಸಿಪಿ ರಮೇಶ್ ಬಾನೋತ್‌ಗೆ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು. ರೀ ರಮೇಶ್ ಸ್ವಲ್ಪ ಸರಿಯಾಗಿ ಕೆಲಸ ಮಾಡಿ. ಯಾಕೆ ನೀವು ನಿನ್ನೆ ಘಟನಾ ಸ್ಥಳಕ್ಕೆ ಬರಲಿಲ್ಲ. ಕೊರೊನಾ ಬಿಟ್ಟರೆ ನಿಮಗೆ ಬೇರೆ ಕೆಲಸ ಏನಿದೆ ಎಂದು ಗ್ರಹ ಸಚಿವರು ಪ್ರಶ್ನಿಸಿದ್ದಾರೆ. ನಿನ್ನೆ ಹಿರಿಯ ಅಧಿಕಾರಿಗಳು ಇದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದು ಕ್ಲಾಸ್ ತೆಗೆದುಕೊಂಡರು.

Published On - 10:29 am, Mon, 20 April 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ