AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯ: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಪಾಗಲ್​ ಪ್ರೇಮಿ..

ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಯುವಕ ಯುವತಿಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಗಗನ್ ಅಲಿಯಾಸ್ ಕೆಂಚ ಇಂಬ ಯುವಕನಿಂದ ಈ ಕೃತ್ಯ ಜರುಗಿದೆ. ಬಾಲ್ಯದಿಂದ ಈ ಇಬ್ಬರು ಸ್ನೇಹಿತರಾಗಿದ್ದರು. ಅಲ್ಲದೆ ಗಗನ್‌ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಗಗನ್​ಗೆ ಜೀವನದಲ್ಲಿ ಜವಾಬ್ದಾರಿ ಎಂಬುವುದೇ ಇಲ್ಲ ಎಂದು ಅಶ್ವಿನಿ ಪ್ರೀತಿ ನಿರಾಕರಿಸಿದ್ದಳು. ಇದರಿಂದ […]

ಪ್ರೇಮ ವೈಫಲ್ಯ: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಪಾಗಲ್​ ಪ್ರೇಮಿ..
ಪೃಥ್ವಿಶಂಕರ
| Edited By: |

Updated on: Nov 15, 2020 | 12:27 PM

Share

ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಯುವಕ ಯುವತಿಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ.

ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಗಗನ್ ಅಲಿಯಾಸ್ ಕೆಂಚ ಇಂಬ ಯುವಕನಿಂದ ಈ ಕೃತ್ಯ ಜರುಗಿದೆ. ಬಾಲ್ಯದಿಂದ ಈ ಇಬ್ಬರು ಸ್ನೇಹಿತರಾಗಿದ್ದರು. ಅಲ್ಲದೆ ಗಗನ್‌ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಗಗನ್​ಗೆ ಜೀವನದಲ್ಲಿ ಜವಾಬ್ದಾರಿ ಎಂಬುವುದೇ ಇಲ್ಲ ಎಂದು ಅಶ್ವಿನಿ ಪ್ರೀತಿ ನಿರಾಕರಿಸಿದ್ದಳು.

ಇದರಿಂದ ಕೋಪಗೊಂಡ ಗಗನ್​ ನನಗೆ ಸಿಗದಿರುವ ಹುಡಗಿ ಯಾರಿಗೂ ಸಿಗಬಾರದು ಎಂದು ತೀರ್ಮಾನಿಸಿ ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿದ್ದಾನೆ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ