AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯ: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಪಾಗಲ್​ ಪ್ರೇಮಿ..

ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಯುವಕ ಯುವತಿಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಗಗನ್ ಅಲಿಯಾಸ್ ಕೆಂಚ ಇಂಬ ಯುವಕನಿಂದ ಈ ಕೃತ್ಯ ಜರುಗಿದೆ. ಬಾಲ್ಯದಿಂದ ಈ ಇಬ್ಬರು ಸ್ನೇಹಿತರಾಗಿದ್ದರು. ಅಲ್ಲದೆ ಗಗನ್‌ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಗಗನ್​ಗೆ ಜೀವನದಲ್ಲಿ ಜವಾಬ್ದಾರಿ ಎಂಬುವುದೇ ಇಲ್ಲ ಎಂದು ಅಶ್ವಿನಿ ಪ್ರೀತಿ ನಿರಾಕರಿಸಿದ್ದಳು. ಇದರಿಂದ […]

ಪ್ರೇಮ ವೈಫಲ್ಯ: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಪಾಗಲ್​ ಪ್ರೇಮಿ..
ಪೃಥ್ವಿಶಂಕರ
| Edited By: ಆಯೇಷಾ ಬಾನು|

Updated on: Nov 15, 2020 | 12:27 PM

Share

ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಯುವಕ ಯುವತಿಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ.

ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಗಗನ್ ಅಲಿಯಾಸ್ ಕೆಂಚ ಇಂಬ ಯುವಕನಿಂದ ಈ ಕೃತ್ಯ ಜರುಗಿದೆ. ಬಾಲ್ಯದಿಂದ ಈ ಇಬ್ಬರು ಸ್ನೇಹಿತರಾಗಿದ್ದರು. ಅಲ್ಲದೆ ಗಗನ್‌ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಗಗನ್​ಗೆ ಜೀವನದಲ್ಲಿ ಜವಾಬ್ದಾರಿ ಎಂಬುವುದೇ ಇಲ್ಲ ಎಂದು ಅಶ್ವಿನಿ ಪ್ರೀತಿ ನಿರಾಕರಿಸಿದ್ದಳು.

ಇದರಿಂದ ಕೋಪಗೊಂಡ ಗಗನ್​ ನನಗೆ ಸಿಗದಿರುವ ಹುಡಗಿ ಯಾರಿಗೂ ಸಿಗಬಾರದು ಎಂದು ತೀರ್ಮಾನಿಸಿ ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿದ್ದಾನೆ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Follow Us
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ