AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯ: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಪಾಗಲ್​ ಪ್ರೇಮಿ..

ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಯುವಕ ಯುವತಿಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಗಗನ್ ಅಲಿಯಾಸ್ ಕೆಂಚ ಇಂಬ ಯುವಕನಿಂದ ಈ ಕೃತ್ಯ ಜರುಗಿದೆ. ಬಾಲ್ಯದಿಂದ ಈ ಇಬ್ಬರು ಸ್ನೇಹಿತರಾಗಿದ್ದರು. ಅಲ್ಲದೆ ಗಗನ್‌ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಗಗನ್​ಗೆ ಜೀವನದಲ್ಲಿ ಜವಾಬ್ದಾರಿ ಎಂಬುವುದೇ ಇಲ್ಲ ಎಂದು ಅಶ್ವಿನಿ ಪ್ರೀತಿ ನಿರಾಕರಿಸಿದ್ದಳು. ಇದರಿಂದ […]

ಪ್ರೇಮ ವೈಫಲ್ಯ: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಪಾಗಲ್​ ಪ್ರೇಮಿ..
ಪೃಥ್ವಿಶಂಕರ
| Updated By: ಆಯೇಷಾ ಬಾನು|

Updated on: Nov 15, 2020 | 12:27 PM

Share

ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಯುವಕ ಯುವತಿಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ.

ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಗಗನ್ ಅಲಿಯಾಸ್ ಕೆಂಚ ಇಂಬ ಯುವಕನಿಂದ ಈ ಕೃತ್ಯ ಜರುಗಿದೆ. ಬಾಲ್ಯದಿಂದ ಈ ಇಬ್ಬರು ಸ್ನೇಹಿತರಾಗಿದ್ದರು. ಅಲ್ಲದೆ ಗಗನ್‌ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಗಗನ್​ಗೆ ಜೀವನದಲ್ಲಿ ಜವಾಬ್ದಾರಿ ಎಂಬುವುದೇ ಇಲ್ಲ ಎಂದು ಅಶ್ವಿನಿ ಪ್ರೀತಿ ನಿರಾಕರಿಸಿದ್ದಳು.

ಇದರಿಂದ ಕೋಪಗೊಂಡ ಗಗನ್​ ನನಗೆ ಸಿಗದಿರುವ ಹುಡಗಿ ಯಾರಿಗೂ ಸಿಗಬಾರದು ಎಂದು ತೀರ್ಮಾನಿಸಿ ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿದ್ದಾನೆ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!