AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯ: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಪಾಗಲ್​ ಪ್ರೇಮಿ..

ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಯುವಕ ಯುವತಿಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಗಗನ್ ಅಲಿಯಾಸ್ ಕೆಂಚ ಇಂಬ ಯುವಕನಿಂದ ಈ ಕೃತ್ಯ ಜರುಗಿದೆ. ಬಾಲ್ಯದಿಂದ ಈ ಇಬ್ಬರು ಸ್ನೇಹಿತರಾಗಿದ್ದರು. ಅಲ್ಲದೆ ಗಗನ್‌ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಗಗನ್​ಗೆ ಜೀವನದಲ್ಲಿ ಜವಾಬ್ದಾರಿ ಎಂಬುವುದೇ ಇಲ್ಲ ಎಂದು ಅಶ್ವಿನಿ ಪ್ರೀತಿ ನಿರಾಕರಿಸಿದ್ದಳು. ಇದರಿಂದ […]

ಪ್ರೇಮ ವೈಫಲ್ಯ: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಪಾಗಲ್​ ಪ್ರೇಮಿ..
ಪೃಥ್ವಿಶಂಕರ
| Edited By: ಆಯೇಷಾ ಬಾನು|

Updated on: Nov 15, 2020 | 12:27 PM

Share

ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಯುವಕ ಯುವತಿಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ.

ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಗಗನ್ ಅಲಿಯಾಸ್ ಕೆಂಚ ಇಂಬ ಯುವಕನಿಂದ ಈ ಕೃತ್ಯ ಜರುಗಿದೆ. ಬಾಲ್ಯದಿಂದ ಈ ಇಬ್ಬರು ಸ್ನೇಹಿತರಾಗಿದ್ದರು. ಅಲ್ಲದೆ ಗಗನ್‌ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಗಗನ್​ಗೆ ಜೀವನದಲ್ಲಿ ಜವಾಬ್ದಾರಿ ಎಂಬುವುದೇ ಇಲ್ಲ ಎಂದು ಅಶ್ವಿನಿ ಪ್ರೀತಿ ನಿರಾಕರಿಸಿದ್ದಳು.

ಇದರಿಂದ ಕೋಪಗೊಂಡ ಗಗನ್​ ನನಗೆ ಸಿಗದಿರುವ ಹುಡಗಿ ಯಾರಿಗೂ ಸಿಗಬಾರದು ಎಂದು ತೀರ್ಮಾನಿಸಿ ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದಿದ್ದಾನೆ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ